Sunday, March 29, 2026

#forest office case file

ಹುಲಿ ಉಗುರು : ಚಿಕ್ಕಮಗಳೂರಿನಲ್ಲಿ ಅರಣ್ಯಾಧಿಕಾರಿ ಮೇಲೆಯೇ ದೂರು..

ಚಿಕ್ಕಮಗಳೂರು :ಹುಲಿ ಉಗುರು ಪದಕ ಧರಿಸಿರುವ ಹಿನ್ನೆಲೆಯಲ್ಲಿ ಹಳ್ಳಿಕಾರ ವರ್ತುರು ಸಂತೋಷ್ ಅವರನ್ನು ಬಂಧಿಸಿರುವ ಬೆನ್ನಲ್ಲೆ ಸಾಕಷ್ಟು ಸಿನಿಮಾ ನಟರನ್ನು ಸೇರಿ ಗಣ್ಯ ವ್ಯಕ್ತಿಗಳ ಮೇಲೆ ದೂರು ದಾಖಲಾಗಿದ್ದು ಈಗ ಅರಣ್ಯಾಧಿಕಾರಿ ಮೇಲೆಯೇ ದೂರು ದಾಖಲಾಗಿದೆ.  ಹುಲಿ ಉಗುರು ಧರಿಸಿದ ಆರೋಪ ಕಳಸದ ಡಿಆರ್‌ಎಫ್ಓ ದರ್ಶನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿದೆ....
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img