Saturday, December 27, 2025

#forest office case file

ಹುಲಿ ಉಗುರು : ಚಿಕ್ಕಮಗಳೂರಿನಲ್ಲಿ ಅರಣ್ಯಾಧಿಕಾರಿ ಮೇಲೆಯೇ ದೂರು..

ಚಿಕ್ಕಮಗಳೂರು :ಹುಲಿ ಉಗುರು ಪದಕ ಧರಿಸಿರುವ ಹಿನ್ನೆಲೆಯಲ್ಲಿ ಹಳ್ಳಿಕಾರ ವರ್ತುರು ಸಂತೋಷ್ ಅವರನ್ನು ಬಂಧಿಸಿರುವ ಬೆನ್ನಲ್ಲೆ ಸಾಕಷ್ಟು ಸಿನಿಮಾ ನಟರನ್ನು ಸೇರಿ ಗಣ್ಯ ವ್ಯಕ್ತಿಗಳ ಮೇಲೆ ದೂರು ದಾಖಲಾಗಿದ್ದು ಈಗ ಅರಣ್ಯಾಧಿಕಾರಿ ಮೇಲೆಯೇ ದೂರು ದಾಖಲಾಗಿದೆ.  ಹುಲಿ ಉಗುರು ಧರಿಸಿದ ಆರೋಪ ಕಳಸದ ಡಿಆರ್‌ಎಫ್ಓ ದರ್ಶನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿದೆ....
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img