Wednesday, September 9, 2026

#forest office case file

ಹುಲಿ ಉಗುರು : ಚಿಕ್ಕಮಗಳೂರಿನಲ್ಲಿ ಅರಣ್ಯಾಧಿಕಾರಿ ಮೇಲೆಯೇ ದೂರು..

ಚಿಕ್ಕಮಗಳೂರು :ಹುಲಿ ಉಗುರು ಪದಕ ಧರಿಸಿರುವ ಹಿನ್ನೆಲೆಯಲ್ಲಿ ಹಳ್ಳಿಕಾರ ವರ್ತುರು ಸಂತೋಷ್ ಅವರನ್ನು ಬಂಧಿಸಿರುವ ಬೆನ್ನಲ್ಲೆ ಸಾಕಷ್ಟು ಸಿನಿಮಾ ನಟರನ್ನು ಸೇರಿ ಗಣ್ಯ ವ್ಯಕ್ತಿಗಳ ಮೇಲೆ ದೂರು ದಾಖಲಾಗಿದ್ದು ಈಗ ಅರಣ್ಯಾಧಿಕಾರಿ ಮೇಲೆಯೇ ದೂರು ದಾಖಲಾಗಿದೆ.  ಹುಲಿ ಉಗುರು ಧರಿಸಿದ ಆರೋಪ ಕಳಸದ ಡಿಆರ್‌ಎಫ್ಓ ದರ್ಶನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿದೆ....
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img