Wednesday, January 21, 2026

forest officer

ಹುಲಿ ಬೋನಿಗೆ ಬಿದ್ದ ಅರಣ್ಯಾಧಿಕಾರಿಗಳು

ಹುಲಿ ಸೆರೆ ಹಿಡಿಯಲು ವಿಫಲವಾಗಿದ್ದಕ್ಕೇ, ಅರಣ್ಯ ಇಲಾಖೆ ಅಧಿಕಾರಿಗಳನ್ನೇ ಹುಲಿ ಬೋನಿನಲ್ಲಿ ಕೂಡಿ ಹಾಕಲಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸುಮಾರು 12ಕ್ಕೂ ಅಧಿಕ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಯನ್ನು, ರೈತರು ಬೋನಿನೊಳಗೆ ಹಾಕಿ ದಿಗ್ಬಂಧನ ವಿಧಿಸಿದ್ದಾರೆ. ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬುವರ ಜಮೀನಿನ ಸುತ್ತಮುತ್ತ, ಕೆಲ ತಿಂಗಳಿಗಳಿಂದ ಹುಲಿ-ಚಿರತೆ ಉಪಟಳ...

ಕರ್ತವ್ಯ ನಿರತ ಅರಣ್ಯಾಧಿಕಾರಿ ದುರ್ಮರಣ

ಹುಬ್ಬಳ್ಳಿ:ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಗೀಶ್ ನಾಯಕ್ ಎನ್ನುವ ಉಪವಲಯ ಅರಣ್ಯಧಿಕಾರಿ ಕುಮುಟಾ ತಾಲೂಕಿನ ಬಾಡ ಗ್ರಾಮದವರು. ಕಳೆದ 13 ವರ್ಷಗಳಿಂದ ಅರಣ್ಯಧಿಕಾರಿಯಾಗಿ ಸೇವೆ ಸಲ್ಲಿಸುತಿದ್ದರು. ಜೂನ್ 27 ರಂದು ಸಾಗವಾನಿ ಸಸಿಗಳಿಗೆ ಕೀಟನಾಶಕ ಸೀಂಪಡಿಸುವ ವೇಳೆ ಯಡವಟ್ಟು ಮಾಡಿಕೊಂಡಿದ್ದಾರೆ.ಕೀನಾಶಕ ಸಿಂಪಡಿಸಿದ ನಂತರ ಕೈತೊಳಿಯದೆ ನೀರನ್ನು ಕುಡಿದ ಸ್ವಲ್ಪ ಸಮಯದ...

ಅರಣ್ಯ ರಕ್ಷಕನೇ ಭಕ್ಷಕನಾದ ಕಥೆ ಇದು…! ಥೂ ನಿನ್ ಜನ್ಮಕ್ಕೆ…?!

State News: ಅರಣ್ಯವನ್ನ ರಕ್ಷಣೆ ಮಾಡಬೇಕಾದ ಅಧಿಕಾರಿ ಅರಣ್ಯ ಸಂಪತ್ತನ್ನ ಲೂಟಿ ಮಾಡಲು ಹೋಗಿ ಅಮಾನತು ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೀಸಲು ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಆಲ್ದೂರು ಸಮೀಪದ ಬಸರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಿಗನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟೆ ಮರವನ್ನ ಕಡಿದು ಮಾರಾಟ ಮಾಡಿದ್ದ...
- Advertisement -spot_img

Latest News

ಬಾಂಗ್ಲಾದೇಶಕ್ಕೆ ಐಸಿಸಿ ಕೊನೆ ಅವಕಾಶ!

ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್‌ ರಹ್ಮಾನ್‌ರನ್ನು ಐಪಿಎಲ್‌ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌...
- Advertisement -spot_img