Friday, July 11, 2025

forest officer

ಕರ್ತವ್ಯ ನಿರತ ಅರಣ್ಯಾಧಿಕಾರಿ ದುರ್ಮರಣ

ಹುಬ್ಬಳ್ಳಿ:ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಗೀಶ್ ನಾಯಕ್ ಎನ್ನುವ ಉಪವಲಯ ಅರಣ್ಯಧಿಕಾರಿ ಕುಮುಟಾ ತಾಲೂಕಿನ ಬಾಡ ಗ್ರಾಮದವರು. ಕಳೆದ 13 ವರ್ಷಗಳಿಂದ ಅರಣ್ಯಧಿಕಾರಿಯಾಗಿ ಸೇವೆ ಸಲ್ಲಿಸುತಿದ್ದರು. ಜೂನ್ 27 ರಂದು ಸಾಗವಾನಿ ಸಸಿಗಳಿಗೆ ಕೀಟನಾಶಕ ಸೀಂಪಡಿಸುವ ವೇಳೆ ಯಡವಟ್ಟು ಮಾಡಿಕೊಂಡಿದ್ದಾರೆ.ಕೀನಾಶಕ ಸಿಂಪಡಿಸಿದ ನಂತರ ಕೈತೊಳಿಯದೆ ನೀರನ್ನು ಕುಡಿದ ಸ್ವಲ್ಪ ಸಮಯದ...

ಅರಣ್ಯ ರಕ್ಷಕನೇ ಭಕ್ಷಕನಾದ ಕಥೆ ಇದು…! ಥೂ ನಿನ್ ಜನ್ಮಕ್ಕೆ…?!

State News: ಅರಣ್ಯವನ್ನ ರಕ್ಷಣೆ ಮಾಡಬೇಕಾದ ಅಧಿಕಾರಿ ಅರಣ್ಯ ಸಂಪತ್ತನ್ನ ಲೂಟಿ ಮಾಡಲು ಹೋಗಿ ಅಮಾನತು ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೀಸಲು ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಆಲ್ದೂರು ಸಮೀಪದ ಬಸರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಿಗನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟೆ ಮರವನ್ನ ಕಡಿದು ಮಾರಾಟ ಮಾಡಿದ್ದ...
- Advertisement -spot_img

Latest News

News: ಅಗಾಧ ಸವಾಲುಗಳ ನಡುವೆ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ!

News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು...
- Advertisement -spot_img