Saturday, August 1, 2026

ForestDepartment

ಹನೂರು ವಲಯದಲ್ಲಿ ಮತ್ತೆ ಹುಲಿ ಹತ್ಯೆ, ಶಂಕಿತರು ವಶಕ್ಕೆ!

ಮಲೆ ಮಹದೇಶ್ವರ ಬೆಟ್ಟದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ, ಪಚ್ಚೆದೊಡ್ಡಿತಾಂಡಾದ ಇಬ್ಬರು ಶಂಕಿತರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. – ಪಚ್ಚೆಮಲ್ಲು ಮತ್ತು ಮಂಜುನಾಥ ಎಂಬ ಶಂಕಿತರನ್ನ ಗುರುತಿಸಲಾಗಿದೆ ಹನೂರು ವಲಯದ ಅರಣ್ಯಾಧಿಕಾರಿಗಳ ಕಾರ್ಯಾಚರಣೆಯಲ್ಲಿ ಬಂಧನಕ್ಕೊಳಗಾಗಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, 12 ವರ್ಷದ ಗಂಡು ಹುಲಿಗೆ...

ರೈಲ್ವೆ ಇಲಾಖೆಯ ‘ಮಹಾ’ ಮಿಸ್ಟೇಕ್ – 1 ಕೋಟಿ ರೂ. ಹಣ ಕೊಟ್ಟು ಬಕ್ರಾ ಆಯ್ತಾ ರೈಲ್ವೆ ಇಲಾಖೆ?

ಒಂದು ಮರದ ಮೌಲ್ಯ ಲೆಕ್ಕಹಾಕುವಲ್ಲಿ ರೈಲ್ವೆ ಇಲಾಖೆ ಭಾರೀ ತಪ್ಪು ಮಾಡಿಕೊಂಡಿದೆ. ಮರವನ್ನ ಕೆಂಪು ಶ್ರೀಗಂಧದ ಮರವೆಂದು ಭಾವಿಸಿ ಒಂದು ಕೋಟಿ ರೂಪಾಯಿ ಮೊತ್ತವನ್ನ ಪಾವತಿಸಿದ್ದಾರೆ. ಆದ್ರೆ ನೀವು ಆ ಮರದ ಬೆಲೆಯನ್ನ ಕೇಳಿದ್ರೆ ನೀವು ಶಾಕ್ ಆಗ್ತೀರಾ. ಹೌದು ಮಹಾರಾಷ್ಟ್ರದ ಯಾವತ್ಮಲ್ ಜಿಲ್ಲೆಯಲ್ಲಿ ಭೂಸ್ವಾಧೀನ ಪ್ರಕರಣಕ್ಕೆ ಇಂಟ್ರೆಸ್ಟಿಂಗ್ ಟ್ವಿಸ್ಟ್ ಸಿಕ್ಕಿದೆ. ಒಂದು ಪ್ರಾಚೀನ ಮರದ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img