Friday, August 28, 2026

forfathers

ನಿಮ್ಮ ಪಿತೃಗಳು ಸಂತುಷ್ಟರಾಗಿದ್ದಾರೋ ಇಲ್ಲವೋ ಅಂತಾ ತಿಳಿಯೋದು ಹೇಗೆ..?

https://youtu.be/C3HrtG5W3cs ನಮ್ಮನ್ನಗಲಿ ಹೋದವರನ್ನು ಪಿತೃಗಳು ಅಂತಾ ಕರೆಯಲಾಗುತ್ತದೆ. ಅವರಿಗಾಗಿ ನಾವು ತಿಥಿ, ಶ್ರಾದ್ಧಗಳನ್ನು ಮಾಡುತ್ತೇವೆ. ಮತ್ತು ದೇವರಿಗೆ, ಕಾಗೆಗೆ, ಆಕಳಿಗೆ ನೈವೇದ್ಯವನ್ನು ಅರ್ಪಿಸಿ, ಅನ್ನ ಸಂತರ್ಪಣೆ ಮಾಡುತ್ತೇವೆ. ನಾವು ಇಷ್ಟೆಲ್ಲ ಮಾಡಿದರೂ ಕೂಡ, ನಮ್ಮ ಪಿತೃಗಳು ಸಂತುಷ್ಟರಾಗಿದ್ದಾರಾ ಇಲ್ಲವಾ ಅಂತಾ ತಿಳಿಯೋದು ಹೇಗೆ..? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ನಿಮ್ಮ ಪಿತೃಗಳು ಕನಸಿನಲ್ಲಿ ಬಂದು...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img