Sunday, September 8, 2024

forgive

ಮುಖ್ಯಮಂತ್ರಿಗಳೆ ಕ್ಷಮೆ ಕೇಳಿ ಪಾದ ತೊಳೆದರು

ಮಧ್ಯಪ್ರದೇಶ: ಕಳೆದ ಎರಡು ವಾರಗಳ ಹಿಂದೆ ಮಧ್ಯಪ್ರದೇಶದ ಕುದ್ರಿ ಗ್ರಾಮದಲ್ಲಿ  ಬಿಜೆಪಿ ಸದಸ್ಯನ ಅಸಭ್ಯ ವರ್ತನೆ ನಡೆಸಿದ್ದಾನೆ.  ರಸ್ತೆಯ ಪಕ್ಕದಲ್ಲಿ ಕುಳಿತಿರುವ ಆದಿವಾಸಿ ಕಾರ್ಮಿಕ ದಶಮತ್ ರಾವತ್ ಮೇಲೆ ಪ್ರವೇಶ್ ಶುಕ್ಲಾ ಎನ್ನುವ  ಬಿಜೆಪಿ ನಾಯಕ ಮೂತ್ರ ವಿಸರ್ಜನೆ ಮಾಡಿದ್ದನ್ನು ವಿರೋಧಿಸಿ ಸಾಕಷ್ಟು ಜನ ವಿರೋಧ ವ್ಯಕ್ತಪಡಿಸಿದ್ದರು. ಈಗ ಆ ಆರೋಪಿಯನ್ನು ಬಂದಿಸಿದ ಬೆನ್ನಲ್ಲೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img