Thursday, February 5, 2026

Form 7 Misuse

ಅಧಿಕೃತ ದಾಖಲೆಗಳೊಂದಿಗೆ ರಾಹುಲ್ ಗಾಂಧಿಗೆ ತಿರುಗೇಟು – ಮತಗಳ್ಳತನದ ಅಸಲಿ ಚಿತ್ರಣ ಬಯಲು!!!

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಅಂತ ಕಾಂಗ್ರೆಸ್ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದರು. ಆಳಂದ ಕ್ಷೇತ್ರದಲ್ಲಿ 6,018 ಮತದಾರರ ಹೆಸರುಗಳನ್ನು ಅಕ್ರಮವಾಗಿ ಡಿಲೀಟ್ ಮಾಡಲಾಗಿದೆ. ಎಲ್ಲ ಹೆಸರನ್ನೂ ಕರ್ನಾಟಕದ ಮೊಬೈಲ್ ಸಂಖ್ಯೆಯಿಂದಲೇ ಅಳಿಸಲಾಗಿದೆ ಎಂದಿದ್ದರು. ಅದಕ್ಕೆ ಈಗ ಚುನಾವಣಾ ಆಯೋಗ ಶರತ್ತಿಲ್ಲದ ಸ್ಪಷ್ಟನೆ ನೀಡಿದ್ದು, ಅಂಕಿ ಅಂಶಗಳೊಂದಿಗೆ ತಿರುಗೇಟು ನೀಡಿದೆ. ಚುನಾವಣಾ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img