Saturday, August 22, 2026

form filling

ಫಾರಂ ತುಂಬಿಕೊಟ್ಟರೂ ಸಿಕ್ಕಿಲ್ಲ ಉದ್ಯೋಗ ಖಾತರಿ ಕೆಲಸ

www.karnatakatv.net : ಹುಬ್ಬಳ್ಳಿ: ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕೆಲಸವನ್ನು ಕಳೆದುಕೊಂಡು ಗ್ರಾಮದಲ್ಲಿಯೇ ಉದ್ಯೋಗ ಖಾತರಿ ಯೋಜನೆ ನಂಬಿಕೊಂಡಿದ್ದ ಗ್ರಾಮಸ್ಥರಿಗೆ ಪಂಚಾಯತ್ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರ ಯಡವಟ್ಟಿನಿಂದ ಸಂಕಷ್ಟ ಎದುರಾಗಿದೆ. ಹೌದು.. ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ನೀಡದೆ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದ್ದು, ಧಾರವಾಡ ಜಿಲ್ಲೆಯ ಕಲಘಟಗಿಯ ಮುಕ್ಕಲ್ ಗ್ರಾಮ ಪಂಚಾಯತಿ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img