Monday, July 27, 2026

formally invetation to visit dasara festival

Mysore dasara: ಮೈಸೂರಿನಲ್ಲಿ ನಡೆಯಲಿರುವ ದಸರಾ ಉತ್ಸವಕ್ಕೆ ಕರ್ನಾಟಕ ರಾಜ್ಯಪಾಲರು, ಸಿಎಂಗೆ ಔಪಚಾರಿಕ ಆಹ್ವಾನ..!

ರಾಜ್ಯ ಸುದ್ದಿ: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಅವರು ಬುಧವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಸರಾ ಉತ್ಸವಕ್ಕೆ ಆಗಮಿಸುವಂತೆ ಔಪಚಾರಿಕವಾಗಿ ಆಹ್ವಾನಿಸಿದ್ದಾರೆ. ಆಮಂತ್ರಣ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳಿಗೂ ನಾಸ್ಟಾಲ್ಜಿಕ್ ಬಂತು. "ದಸರಾ ನನ್ನ ಊರಿನ ಹಬ್ಬ. ನಾನು ಬಾಲ್ಯದಲ್ಲಿ ಅಪ್ಪನ ಹೆಗಲ ಮೇಲೆ ಕುಳಿತು ದಸರಾ...
- Advertisement -spot_img

Latest News

Haveri News: ಹಾವೇರಿಯಲ್ಲಿ ರಸ್ತೆ ಬಂದ್! ರೈತರ ಹೋರಾಟಕ್ಕೆ ಜೆಡಿಎಸ್-ಬಿಜೆಪಿ ಸಾಥ್!

Haveri News: ಹಾವೇರಿಯ ಹಾನಗಲ್ ತಾಲೂಕಿನ ಆಡೂರು ಮುಖ್ಯ ರಸ್ತೆ ತಡೆದು ಜೆಡಿಎಸ್ ಮುಖಂಡ ಮತ್ತು ರೈತರು ಬಿಜೆಪಿಯ ಮುಖಂಡರು ಪ್ರತಿಭಟನೆ ನಡೆಸಿದರು. ಇನ್ನು ಈ ಆಕ್ರೋಶಕ್ಕೆ...
- Advertisement -spot_img