ಬೆಂಗಳೂರು: ಈ ಬಾರಿ ವಾಡಿಕೆಯಷ್ಟು ಮಳೆ ಬಾರದೇ ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಒಂದೆಡೆ ಸರ್ಕಾರವೇನೋ ಬರಪೀಡಿತ ತಾಲೂಕುಗಳ ಪಟ್ಟಿ ಮಾಡಿದೆ, ಮತ್ತೊಂದೆಡೆ ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ ಅಂತ ಆರೋಪಿಸುತ್ತಿದೆ. ಈ ನಡುವೆ ವಿಪಕ್ಷ ಬಿಜೆಪಿ ಸಹ ಬರ ಪರಿಹಾರಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂಬ ಆರೋಪ ಜನಸಾಮಾನ್ಯರದ್ದಾಗಿದೆ. ಇದೀಗ ಈ ಆರೋಪ...
Hubli News: ಹುಬ್ಬಳ್ಳಿ: ರಕ್ಷಾಬಂಧನ ಹಬ್ಬದ ಪ್ರಯುಕ್ತವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಆಯೋಜಿಸಲಾಗಿದ್ದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕ...