Sunday, March 8, 2026

Former CM Bommai

ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು..?

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಪ್ರತಿ ಪಕ್ಷಗಳು ಇಡೀ ಭಾರತದಲ್ಲಿ ಶಕ್ತಿಯುತವಾಗಿಲ್ಲ ಎಂದು ಹೇಳಿದ್ದಾರೆ. ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ‌. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ, ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಮೋದಿಯವರನ್ನ ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ,...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img