ಮೈಸೂರು: ನಿನ್ನೆ ವರುಣಾದಲ್ಲಿ ಸೋಮಶೇಖರ್ ಪರ ಪ್ರತಾಪ್ ಸಿಂಹ ಬಿಜೆಪಿ ಕ್ಯಾಂಪೇನ್ ಮಾಡುವ ವೇಳೆ ಗಲಾಟೆ ನಡೆದು, ಬಿಜೆಪಿ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿತ್ತು. ಅದು ಕಾಂಗ್ರೆಸ್ಸಿನವರೇ ಮಾಡಿದ ಪುಂಡಾಟಿಕೆ ಎಂದು ಬಿಜೆಪಿ ಮತ್ತು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದರು. ಆದರೆ ಅದು ಬಿಜೆಪಿ- ಕಾಂಗ್ರೆಸ್ ನಡುವಿನ ಜಗಳವಲ್ಲ. ಇದರಲ್ಲಿ ಕಾಂಗ್ರೆಸ್ಸಿಗರ ಕೈವಾಡವಿಲ್ಲ. ಬದಲಾಗಿ ಇಂದು...
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಬಿಜೆಪಿಗರಿಗೆ ಚಾಲೆಂಜ್ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಗ್ಗೆ ಕುಹಕವಾಡುವ ಬಿಜೆಪಿ ಪಕ್ಷದ ನಾಯಕರಿಗೆ ನನ್ನದೊಂದು ನೇರ ಸವಾಲು.
2013ರ ಕಾಂಗ್ರೆಸ್ ಪ್ರಣಾಳಿಕೆ ಮತ್ತು 2018ರ ಬಿಜೆಪಿ ಪ್ರಣಾಳಿಕೆಗಳಲ್ಲಿ ನೀಡಲಾದ ಭರವಸೆಗಳು ಹಾಗೂ ಈಡೇರಿಸಲಾಗಿರುವ ಭರವಸೆಗಳ ಬಗ್ಗೆ ಬಹಿರಂಗವಾಗಿ ಚರ್ಚೆ ನಡೆಸೋಣ. ದಮ್ –ತಾಕತ್ ಇದ್ದ ಮುಖ್ಯಮಂತ್ರಿಗಳು...
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 5ನೇ ಪಟ್ಟಿ ರಿಲೀಸ್ ಮಾಡಿದ್ದು, ಮೂವರು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಅಲ್ಲದೇ ಸಿಎಂ ಕ್ಷೇತ್ರದಲ್ಲಿ ಕ್ಯಾಂಡಿಡೇಟ್ ಬದಲಾವಣೆ ಮಾಡಲಾಗಿದೆ.
ಸಿಎಂ ಬೊಮ್ಮಾಯಿ ಚುನಾವಣೆಗೆ ನಿಲ್ಲಲಿರುವ ಕ್ಷೇತ್ರವಾದ ಶಿಗ್ಗಾವಿಯಲ್ಲಿ ಅಭ್ಯರ್ಥಿಯನ್ನ ಬದಲಾಯಿಸಲಾಗಿದೆ. ಮೊದಲು ಮೊಹಮ್ಮದ್ ಯುಸೂಫ್ ಸವಣೂರು ಅವರನ್ನ ನಿಲ್ಲಿಸಲಾಗಿತ್ತು. ಆದ್ರೆ ಈಗ ಅವರನ್ನ ಬದಲಾಯಿಸಿ, ಯಾಸೀರ್ ಅಹಮದ್...
ಬೆಂಗಳೂರು: ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪಿನ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಸಿದ್ದರಮಾಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ...
ಬೆಂಗಳೂರು: ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಇದ್ದು, ರಾಜಕಾರಣಗಳು ಸೇರಿ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ಸೂಚಿಸಿದ್ದಾರೆ. ಅದೇ ರೀತಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಬರೆದುಕೊಂಡಿದ್ದಾರೆ.
‘ಮತ್ತೆ ಮತ್ತೆ ಹೇಳುತ್ತೇನೆ, ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ...
ಹಾಸನ: ಹಾಸನ ಜಿಲ್ಲೆಯ ಅರಸೀಕೆರೆಯ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಾನು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸೇರ್ಪಡೆಯಾಗಿ ಅಂತಾ ಹೇಳಿದ್ದೆವು. ಆದ್ರೆ ಶಿವಲಿಂಗೇಗೌಡ್ರು ನಾನು ಅರಸೀಕೆರೆಯಲ್ಲಿಯೇ ಸೇರ್ತೇನೆ ಅಂತಾ ಹೇಳಿದ್ರು. ನೀವು ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಅರಸೀಕೆರೆಗೆ ಬರಬೇಕೆಂದು ಹೇಳಿದ್ರು. ಶಿವಲಿಂಗೇಗೌಡ್ರು ಒಬ್ಬ ಜನಪರ ಕಾಳಜಿ ಇರುವ...
ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸೋದಿಲ್ಲ. ಅದರ ಬಗ್ಗೆ ಚರ್ಚೆ ವ್ಯರ್ಥ. ಅವರಿಗೆ ಈಗಾಗಲೇ ಪಕ್ಷದ ಹೈಕಮಾಂಡ್ ವರುಣಾದಲ್ಲಿ ನಿಲ್ಲುವಂತೆ ಟಿಕೇಟ್ ಘೋಷಣೆ ಮಾಡಿದ್ದಾರೆ. ಅವರು ಅವರ ಮನೆಯವರನ್ನ ಕೇಳಿ ಚುನಾವಣೆಯಲ್ಲಿ ನಿಲ್ಲುತ್ತೇನೆ ಎನ್ನುವುದು ದುರಂತ . ಸಮೀಕ್ಷೆ ಆಧರಿಸಿ...
ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿಯನ್ನು ಟೀಕಿಸಿದರು. ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು...
ಹಾಸನ : ಮಾಜಿಸಿಎಂ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ನಾವು ಅವರು ಆಪ್ತರಲ್ಲ ಅಂತ ಹೇಳಲು ಆಗುತ್ತ..? ನನ್ನ ಅವರ ವಿಶ್ವಾಸ ಬೇರೆ, ರಾಜಕೀಯ ಬೇರೆ. ಇವತ್ತು, ಮುಂದೆನೂ ಹೀಗೂ ಇರ್ತಿವಿ. ನಾನು ಸಿದ್ದರಾಮಯ್ಯ ಅವರು ಹೊಡೆದಾಡಲು ಆಗಲ್ಲ ಎಂದು ಹೇಳಿದ್ದಾರೆ.
ಅಲ್ಲದೇ, ನನಗೆ ಅವರು ಹಿಂದಿನಿಂದಲೂ...
ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...