Friday, August 14, 2026

Former Karnataka CM

ಮೊದಲ ಸಾಲಿನಿಂದ ಕೊನೆಯ ಸಾಲಿಗೆ ಸರಿದ ಮಾಜಿ ಸಿಎಂ ಸಿದ್ದರಾಮಯ್ಯ!

ವಿಧಾನಸಭೆಯಲ್ಲಿ ಸದಾ ಮುಂಚೂಣಿಯ ಮೊದಲ ಸಾಲಿನಲ್ಲಿ ಕುಳಿತುಕೊಂಡು ಪ್ರಭಾವಿ ನಾಯಕನಂತೆ ಮೆರೆದಿದ್ದ ಆ ದಿಗ್ಗಜ ನಾಯಕ, ಇಂದು ಕಡೆಯ ಸಾಲಿಗೆ ಬಂದು ಕುಳಿತುಕೊಂಡಿರುವುದು ಯಾಕೆ ಎಂಬ ಪ್ರಶ್ನೆ ಈಗ ಮೂಡಿದೆ. ಕರ್ನಾಟಕ ರಾಜಕಾರಣದ ಈ ಬಿಗ್ ಟರ್ನ್ ನೋಡಿದರೆ ನಿಜಕ್ಕೂ ಯಾರಾದರೂ ಹುಬ್ಬೇರಿಸಬೇಕಾಗುತ್ತದೆ. ಹೌದು, ರಾಜಕಾರಣ ಎನ್ನುವುದು ಸದಾ ಚಂಚಲವಾದದ್ದು; ಇಲ್ಲಿ ಯಾವ ಕ್ಷಣದಲ್ಲಿ...
- Advertisement -spot_img

Latest News

ಪ್ರಕಾಶ್ ರಾಜ್ ಆಕ್ರೋಶ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪ, ಚುನಾವಣಾ ಆಯೋಗಕ್ಕೆ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್...
- Advertisement -spot_img