Monday, February 23, 2026

Former Minister H.M. Revanna

ತಳಮಟ್ಟದಿಂದ ಕೆಲಸ ಮಾಡಿ, ನೀವು ನಾಯಕರಾಗಿ ಬೆಳೀಬೇಕು : ರಾಜ್ಯದ ಜನತೆಗೆ ಡಿಕೆಶಿ ಗುಡ್‌ ನ್ಯೂಸ್‌ ಏನು..?

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಎರಡು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ ಜನರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಗ್ಯಾರಂಟಿ ಯೋಜನೆಗಳ ಹೊರಾತಾಗಿಯೂ ಸಿದ್ದರಾಮಯ್ಯ ನೇತೃತ್ಚದ ಕಾಂಗ್ರೆಸ್‌ ಸರ್ಕಾರವು ಇನ್ನಷ್ಟು ಜನರಿಗೆ ಹತ್ತಿರವಾಗಲು ಸಿದ್ಧತೆ ನಡೆಸಿದೆ. ಈ ಕುರಿತು ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್ ‌ಸರ್ಕಾರಕ್ಕೆ ಎರಡು...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img