https://youtu.be/L1rkfcrVJbE
ಹಾಸನ: ಹಾಸನದ ಕೆಡಿಪಿ ಸಭೆಯಲ್ಲಿ ವಾಗ್ವಾದ ನಡೆದಿದ್ದು, ಶಾಸಕ ಪ್ರೀತಂಗೌಡ - ಮಾಜಿ ಸಚಿವ ರೇವಣ್ಣ ಟಾಕ್ ಫೈಟ್ ಮಾಡಿದ್ದಾರೆ. ಹಾಸನದ ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರದ ಬಗ್ಗೆ ಮಾತಾಡುವಾಗ ವಾಗ್ವಾದ ಶುರುವಾಗಿದ್ದು, ಕೆರೆಗೆ ಅಭಿವೃದ್ಧಿಗೆ 144.ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ ಆಗಿತ್ತು. ಈ ಯೋಜನೆ ಬದಲಾಯಿಸಲಾಗಿದೆ ಎಂದು ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಜೈಲಿನ ಖೈದಿಗಳ...
Political News: ರಾಜ್ಯದ ಬಸ್ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...