Friday, July 17, 2026

former minister Revanna

ನಾನಾ..? – ನೀನಾ..?: ಕೆಡಿಪಿ ಸಭೆಯಲ್ಲಿ ಪ್ರೀತಂಗೌಡ ಮತ್ತು ಮಾಜಿ ಸಚಿವ ರೇವಣ್ಣ ಮಾತಿನ ಜಟಾಪಟಿ..

https://youtu.be/L1rkfcrVJbE ಹಾಸನ: ಹಾಸನದ ಕೆಡಿಪಿ ಸಭೆಯಲ್ಲಿ ವಾಗ್ವಾದ ನಡೆದಿದ್ದು, ಶಾಸಕ ಪ್ರೀತಂಗೌಡ - ಮಾಜಿ ಸಚಿವ ರೇವಣ್ಣ ಟಾಕ್ ಫೈಟ್ ಮಾಡಿದ್ದಾರೆ. ಹಾಸನದ ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರದ ಬಗ್ಗೆ ಮಾತಾಡುವಾಗ ವಾಗ್ವಾದ ಶುರುವಾಗಿದ್ದು, ಕೆರೆಗೆ ಅಭಿವೃದ್ಧಿಗೆ 144.ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ ಆಗಿತ್ತು. ಈ ಯೋಜನೆ ಬದಲಾಯಿಸಲಾಗಿದೆ ಎಂದು ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೈಲಿನ ಖೈದಿಗಳ...
- Advertisement -spot_img

Latest News

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...
- Advertisement -spot_img