https://youtu.be/L1rkfcrVJbE
ಹಾಸನ: ಹಾಸನದ ಕೆಡಿಪಿ ಸಭೆಯಲ್ಲಿ ವಾಗ್ವಾದ ನಡೆದಿದ್ದು, ಶಾಸಕ ಪ್ರೀತಂಗೌಡ - ಮಾಜಿ ಸಚಿವ ರೇವಣ್ಣ ಟಾಕ್ ಫೈಟ್ ಮಾಡಿದ್ದಾರೆ. ಹಾಸನದ ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರದ ಬಗ್ಗೆ ಮಾತಾಡುವಾಗ ವಾಗ್ವಾದ ಶುರುವಾಗಿದ್ದು, ಕೆರೆಗೆ ಅಭಿವೃದ್ಧಿಗೆ 144.ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ ಆಗಿತ್ತು. ಈ ಯೋಜನೆ ಬದಲಾಯಿಸಲಾಗಿದೆ ಎಂದು ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಜೈಲಿನ ಖೈದಿಗಳ...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...