Thursday, August 13, 2026

former minister

‘ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್‌ನಲ್ಲೇ ಇದೆ’

ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ, ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್ ನಲ್ಲೇ ಇದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆಗೆ ರೈತರು ಹೋರಾಟ ಮಾಡ್ತಿದ್ದಾರೆ. ರೈತರನ್ನ ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ರೈತರು ಮಂಡ್ಯದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸಚಿವರು ಸಿಎಂ ಜೊತೆ ಚರ್ಚಿಸಿ ರೈತರ...

ಮಾಜಿ ಸಚಿವರೀಗ ಪಿಜ್ಜಾ ಡೆಲಿವರಿ ಬಾಯ್..!

www.karnatakatv.net : ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸಕ್ಕೆ ನಲುಗಿ ಜೀವ ಉಳಿಸಿಕೊಂಡ್ರೆ ಸಾಕು ಅಂತ ಬಹುತೇಕ ಅಫ್ಘನ್ನರು ದೇಶ ತೊರೆದಿದ್ದಾರೆ. ಜೀವ ಇದ್ರೇನೆ ಜೀವನ ಅಂತ ಅರಿತ ಲಕ್ಷಾಂತರ ಮಂದಿ ಆಫ್ಘನ್ನರು ಬೇರೆ ಬೇರೆ ದೇಶಗಳಿಗೆ ತೆರಳಿ ಪ್ರಾಣ ಉಳಿಸಿಕೊಂಡಿದ್ದಾರೆ. ಇಂತಹದ್ರಲ್ಲಿ ಅಫ್ಘಾನಿಸ್ತಾನದ ಮಾಜಿ ಸಚಿವರೊಬ್ಬರು ಜೀವನ ನಡೆಸೋದಕ್ಕಾಗಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ...

ಮಾಜಿ ಸಚಿವ ವಿನಯ ಕುಲಕರ್ಣಿ ಬಿಡುಗಡೆ ರುದ್ರಾಕ್ಷಿ ಮಠಕ್ಕೆ ಭೇಟಿ.

www.karnatakatv.net : ಬೆಳಗಾವಿ: ಮಾಜಿ ಸಚಿವ ವಿನಯ ಕುಲಕರ್ಣಿ ಇವತ್ತು ಬೆಳಗಾವಿ ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆದ ತಕ್ಷಣ  ಬೆಳಗಾವಿ ನಾಗನೂರು ರುದ್ರಾಕ್ಷಿ ಮಠಕ್ಕೆ  ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು  ವಿನಯ ಕುಲಕರ್ಣಿ ಅವರನ್ನ ಸ್ವಾಗತಿಸಿದರು.ನಂತರ ಸಂಸದ ಪ್ರಕಾಶ ಹುಕ್ಕೇರಿಯನ್ನ ಬಿಗಿಯಾಗಿ...
- Advertisement -spot_img

Latest News

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...
- Advertisement -spot_img