ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಮಹಿಳಾ ಘಟಕದ ಕಾಂಗ್ರೆಸ್ ವತಿಯಿಂದ ಮೇಕೆದಾಟು ಪಾದಯಾತ್ರೆಯ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಯಿತು. ಈ ಸಭೆಯಲ್ಲಿ ಮಾಜಿ mlc ಜಲಜ ನಾಯಕ್ (Jalaja Nayak)ಹಾಗೂ ಮಾಜಿ ಮೇಯರ್ ಮಂಜುಳಾ ನಾಯ್ಡ್ ಭಾಗವಹಿಸಿದ್ದರು, ಮೇಕೆದಾಟು ಪಾದಯಾತ್ರೆಯ ಬಗ್ಗೆ ತಾಲೂಕಿನ ಕಾಂಗ್ರೆಸ್ ನ ಮಹಿಳಾ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...