Wednesday, October 15, 2025

former pm devegowda

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು..

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಎರಡು ದಿನದ ಹಿಂದೆ ಗಂಟಲು ನೋವು, ಜ್ವರವೆಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗೌಡರು ಆರೋಗ್ಯವಾಗಿದ್ದು, ಡಿಸ್ಚಾರ್ಜ್ ಆಗಿ ಮನೆಗೆ ಹಿಂದಿರುಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದೇವೇಗೌಡರಿಗೆ ಸುಸ್ತು ಮತ್ತು ಕೆಮ್ಮು ಇತ್ತು. ಗಂಟಲನೋವು ಸಹ ಇದ್ದು, ಡಾ.ಸತ್ಯನಾರಾಯಣ ತಂಡ ಇವರಿಗೆ ಚಿಕಿತ್ಸೆ ನೀಡಿತ್ತು. ಇದೀಗ ದೊಡ್ಡಗೌಡರ ಆರೋಗ್ಯದಲ್ಲಿ...

ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ರವರ ನೇತೃತ್ವದಲ್ಲಿ ರೈತರ ಪರ ಹೋರಾಟ..

ತುಮಕೂರು : ಇಂದು ಜಿಲ್ಲಾ ಜೆಡಿಎಸ್ ಕಚೇರಿ ಅವರಣದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಹಾಲಿ ಶಾಸಕರು ಮಾಜಿ ಶಾಸಕರು ಮತ್ತು ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ರವರ ಸಮುಖದಲ್ಲಿ ಶಿರಾ ಶಾಸಕರಾಗಿದ್ದ ಬಿ.ಸತ್ಯನಾರಾಯಣ ರವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನೆರವೇರಿಸಲಾಯಿತು. https://youtu.be/CC_GXFMo5xg https://youtu.be/y9F8i7TiOa4 ನಂತರ ಜೆಡಿಎಸ್ ಕಚೇರಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ಅಲ್ಲಿ...

ಸೋನಿಯಾ ಗಾಂಧಿ ಮನವಿಗೆ ಮಣಿದ ಹೆಚ್ಡಿಡಿ: ರಾಜ್ಯ ಸಭೆ ಚುನಾವಣೆಗೆ ನಿಲ್ಲಲು ನಿರ್ಧಾರ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿಗೆ ಮಣಿದು ರಾಜ್ಯ ಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡರು, ರಾಜ್ಯಸಭಾ ಚುನಾವಣೆಯಲ್ಲಿ...
- Advertisement -spot_img

Latest News

ಲಾಲೂ–ತೇಜಸ್ವಿ ನಡುವೆ ರಾಜಕೀಯ ‘ಹಗ್ಗಜಗ್ಗಾಟ’, RJD–ಕಾಂಗ್ರೆಸ್ ಮಧ್ಯೆ ಟಿಕೆಟ್ ವಾಗ್ದಾಳಿ

ಬಿಹಾರ ವಿಧಾನಸಭೆ ಚುನಾವಣೆ ರಾಜಕೀಯ ಕಗ್ಗಂಟಿನ ಬಿಸಿ ಸಿಕ್ಕಾಪಟ್ಟೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸೀಟು...
- Advertisement -spot_img