Thursday, March 5, 2026

Former Prime Minister H.D Devegowda

‘ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು’- ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು ಅಂತ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರು ಆಗ್ರಹಿಸಿದ್ದಾರೆ. ಉದ್ಯಮಿ ಸಿದ್ಧಾರ್ಥ್ ಸಾವಿನ ಸುದ್ದಿಗೆ ವಿಷಾದ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ದೇವೇಗೌಡರು 'ವಿ.ಜಿ. ಸಿದ್ಧಾರ್ಥ ಅವರ ಸಾವಿನ ವಿಷಯ ತಿಳಿದು ಆಘಾತವಾಗಿದೆ. ಸಿದ್ಧಾರ್ಥರವರದ್ದು ತುಂಬಾ ಸರಳ ವ್ಯಕ್ತಿತ್ವ. 35 ವರ್ಷಗಳಿಂದ ಅವರನ್ನು ನಾನು...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img