Friday, August 7, 2026

Former Prime Minister H.D Devegowda

‘ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು’- ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು ಅಂತ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರು ಆಗ್ರಹಿಸಿದ್ದಾರೆ. ಉದ್ಯಮಿ ಸಿದ್ಧಾರ್ಥ್ ಸಾವಿನ ಸುದ್ದಿಗೆ ವಿಷಾದ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ದೇವೇಗೌಡರು 'ವಿ.ಜಿ. ಸಿದ್ಧಾರ್ಥ ಅವರ ಸಾವಿನ ವಿಷಯ ತಿಳಿದು ಆಘಾತವಾಗಿದೆ. ಸಿದ್ಧಾರ್ಥರವರದ್ದು ತುಂಬಾ ಸರಳ ವ್ಯಕ್ತಿತ್ವ. 35 ವರ್ಷಗಳಿಂದ ಅವರನ್ನು ನಾನು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img