Tuesday, July 21, 2026

former protest

DKಗೆ ಇಂಚಿಂಚು ಲೆಕ್ಕ ಕೊಟ್ಟು HDK ಖಡಕ್ ಸವಾಲು

ಬಿಡದಿ ಟೌನ್‌ಶಿಪ್‌ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಎಂಟ್ರಿಯಾಗಿದ್ದಾರೆ. ರೈತರ ಹೋರಾಟಕ್ಕೆ ಜೆಡಿಎಸ್‌ ಬೆಂಬಲ ಘೋಷಿಸಿದ್ದು, ಪ್ರತಿಭಟನೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದಾರೆ. ಜೆಡಿಎಸ್ ಸಮಾವೇಶದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹೆಚ್‌ಡಿಕೆ ಭಾಗಿಯಾಗಿದ್ರು. ಈ ವೇಳೆ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ಷರಶಃ ಗುಡುಗಿದ್ದಾರೆ. ಡಿ.ಕೆ....

ಬಿಡದಿ ಹೋರಾಟಕ್ಕೆ ಧುಮುಕಿದ ದಳಪತಿ

ಬಿಡದಿ ಸ್ಮಾರ್ಟ್‌ ಸಿಟಿ ಯೋಜನೆಯ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ತಮ್ಮ ಅನಿರ್ದಿಷ್ಟಾವಧಿ ಹೋರಾಟವನ್ನು ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ. ಈ ಹೋರಾಟಕ್ಕೆ ಈಗ ಜೆಡಿಎಸ್‌ ಬಲ ಸಿಕ್ಕಿದ್ದು, ಸೆಪ್ಟೆಂಬರ್‌ 28 ಅಂದ್ರೆ ಇದೇ ಭಾನುವಾರ ಜೆಡಿಎಸ್‌ ನಾಯಕರು ಹೋರಾಟಕ್ಕೆ ಧುಮುಕಲಿದ್ದಾರೆ. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ....

ಉತ್ತರ ಪ್ರದೇಶದಲ್ಲಿ ರೈತರ ಹತ್ಯೆಗೆ ಸಂಚು ನಡೆದಿತ್ತು- ಕೋಡಿಹಳ್ಳಿ ಆರೋಪ

ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಮತ್ತು ಬೆಂಗಾವಲು ವಾಹನ ಹರಿಸಿ ಮೂರು ಜನರ ಹತ್ಯೆ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು .ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ ಇದೆಲ್ಲ ಉತ್ತರ...
- Advertisement -spot_img

Latest News

Delhi News: ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿಯನ್ನು ಹೊತ್ತೊಯ್ದ ಪೊಲೀಸರು

National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...
- Advertisement -spot_img