Friday, November 28, 2025

former suicide

ವಿಷ ಕುಡಿದು ಪ್ರಾಣ ಬಿಟ್ಟ ಮಂಡ್ಯದ ಮತ್ತೋರ್ವ ರೈತ

ಮಂಡ್ಯ: ಜಿಲ್ಲೆಯಲ್ಲಿ ಸಾಲಬಾಧೆ ಮತ್ತೊಮ್ಮೆ ರೈತರ ಜೀವ ತೆಗೆಯಿತು. ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ಗ್ರಾಮದ 55 ವರ್ಷದ ರಾಮಲಿಂಗ ಅವರು ಕೃಷಿ ಸಾಲದ ಒತ್ತಡಕ್ಕೆ ತತ್ತರಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2 ಎಕರೆ ಜಮೀನು ಹೊಂದಿದ್ದ ರಾಮಲಿಂಗ ಅವರು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲು ಸಾಧ್ಯವಾಗದೆ ಮನನೊಂದು ಈ ದುರಂತ...

ಇದು ಪಾಪಿಗಳ ಸರ್ಕಾರ : ರೈತನ ಸಾವಿಗೆ ಅವರೇ ಕಾರಣ

ಮಂಡ್ಯದಲ್ಲಿ ರೈತ ಆತ್ಮಹತ್ಯೆ ಪ್ರಕರಣ ಮತ್ತೊಮ್ಮೆ ಸರ್ಕಾರದ ವಿರುದ್ಧ ವಿರೋಧಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸರ್ಕಾರವೇ ನೇರ ಕಾರಣ ಎಂದು...

ಮಂಡ್ಯದಲ್ಲಿ ರೈತನ ಆತ್ಮಹತ್ಯೆ : ಸರ್ಕಾರದಿಂದ 5 ಲಕ್ಷ ಪರಿಹಾರ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ 55 ವರ್ಷದ ಮಂಜೇಗೌಡ ಅವರು, ಸೋಮವಾರ ಬೆಳಿಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ ಮೃತಪಟ್ಟರು. ಈ ಘಟನೆ ನಂತರ, ರಾಜ್ಯ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img