Saturday, June 20, 2026

former suscide

ಮಂಡ್ಯದಲ್ಲಿ ಜೀವ ಬಿಟ್ಟ ಮತ್ತೊಬ್ಬ ರೈತ

ಮಂಡ್ಯ ಜಿಲ್ಲೆಯಲ್ಲಿ ಸಾಲಬಾಧೆಯಿಂದ ಬೇಸತ್ತು, ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡ್ಮೂರು ದಿನಗಳ ಹಿಂದಷ್ಟೇ ರೈತ ಮಂಜೇಗೌಡ ಮೃತಪಟ್ಟಿದ್ರು. ಇದೀಗ ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ನಿವಾಸಿ, 55 ವರ್ಷದ ರಾಮಲಿಂಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 2 ಎಕರೆ ಜಮೀನು ಹೊಂದಿದ್ದ ರಾಮಲಿಂಗ, ಕೃಷಿಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಸಾಲ ಬಾಧೆಗೆ ಬೇಸತ್ತು...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img