Thursday, June 19, 2025

Formerprotest

ಕೇಂದ್ರ ಸರ್ಕಾರ ವಿವಿಧ ಬೇಡಿಕೆ ಈಡೇರಿಸುವಂತೆ ರಾಯಚೂರು ರೈತರಿಂದ ಪ್ರತಿಭಟನೆ :

ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದ ಬೆನ್ನಲ್ಲೆ , ರಾಯಚೂರು ಸಂಯುಕ್ತ ಕಿಸಾನ್ ಹೋರಾಟ ಸಮಿತಿಯಿಂದ ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಬೆಳೆಹಾನಿ ವಿವಿದ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಯನ್ನು ನಡೆಸಿದರು .ರೈತ ಮುಖಂಡ ಚಾಮರಸ ಪಾಟೀಲ್ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು...
- Advertisement -spot_img

Latest News

Political News: ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

Political News: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು...
- Advertisement -spot_img