ಕೇಂದ್ರ ಸರ್ಕಾರ ಪ್ರಾಯೋಜಿತ ರೈತ ಉತ್ಪಾದಕ ಸಂಸ್ಥೆಗಳ—ಎಫ್ಪಿಒ—ಯೋಜನೆಯನ್ನು ಮುಂದಿನ ಐದು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಕೃಷಿ ಸಚಿವಾಲಯದ ಕಾರ್ಯದರ್ಶಿ ದೇವೇಶ್ ಚತುರ್ವೇದಿ ತಿಳಿಸಿದ್ದಾರೆ. ಸರ್ಕಾರಿ ನಿಯಮಗಳ ಪಾಲನೆ ಹಾಗೂ ಹಣಕಾಸಿನ ಅಡೆತಡೆಗಳನ್ನು ಪರಿಹರಿಸುವ ಉದ್ದೇಶದಿಂದ 2026ರಿಂದ 2031ರವರೆಗೆ ಈ ಯೋಜನೆಗೆ ವಿಸ್ತರಣೆ ನೀಡಲಾಗುತ್ತಿದೆ ಎಂದು ಅವರು ಶುಕ್ರವಾರ...
www.karnatakatv.net : ರಾಯಚೂರು : ಕಳೆದ ೫ ದಿನಗಳಿಂದ ಸುರಿದ ಮಳೆ ಕೊಂಚ ಬಿಡುವು ನೀಡಿದ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಗರಿಗೆದರಿದ ಕೃಷಿ ಚಟುವಟಿಕೆಗಳು. ಕಸ ತೆಗೆಯುವುದು, ಗೊಬ್ಬರ ಹಾಕುವುದು, ಕುಂಟೆ ಹೊಡೆಯುವ ಕಾಯಕ.
ಉತ್ತಮ ಮಳೆಯಾದ ಹಿನ್ನಲೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ . ಈಗಾಗಲೇ ಬೀಜ ಬಿತ್ತನೆ ಮುಗಿಸಿ ಉತ್ತಮ ಫಸಲಿಗೆ ಕಾಯುತ್ತಿರೋ...
ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...