ಕೇಂದ್ರ ಸರ್ಕಾರ ಪ್ರಾಯೋಜಿತ ರೈತ ಉತ್ಪಾದಕ ಸಂಸ್ಥೆಗಳ—ಎಫ್ಪಿಒ—ಯೋಜನೆಯನ್ನು ಮುಂದಿನ ಐದು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಕೃಷಿ ಸಚಿವಾಲಯದ ಕಾರ್ಯದರ್ಶಿ ದೇವೇಶ್ ಚತುರ್ವೇದಿ ತಿಳಿಸಿದ್ದಾರೆ. ಸರ್ಕಾರಿ ನಿಯಮಗಳ ಪಾಲನೆ ಹಾಗೂ ಹಣಕಾಸಿನ ಅಡೆತಡೆಗಳನ್ನು ಪರಿಹರಿಸುವ ಉದ್ದೇಶದಿಂದ 2026ರಿಂದ 2031ರವರೆಗೆ ಈ ಯೋಜನೆಗೆ ವಿಸ್ತರಣೆ ನೀಡಲಾಗುತ್ತಿದೆ ಎಂದು ಅವರು ಶುಕ್ರವಾರ...
www.karnatakatv.net : ರಾಯಚೂರು : ಕಳೆದ ೫ ದಿನಗಳಿಂದ ಸುರಿದ ಮಳೆ ಕೊಂಚ ಬಿಡುವು ನೀಡಿದ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಗರಿಗೆದರಿದ ಕೃಷಿ ಚಟುವಟಿಕೆಗಳು. ಕಸ ತೆಗೆಯುವುದು, ಗೊಬ್ಬರ ಹಾಕುವುದು, ಕುಂಟೆ ಹೊಡೆಯುವ ಕಾಯಕ.
ಉತ್ತಮ ಮಳೆಯಾದ ಹಿನ್ನಲೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ . ಈಗಾಗಲೇ ಬೀಜ ಬಿತ್ತನೆ ಮುಗಿಸಿ ಉತ್ತಮ ಫಸಲಿಗೆ ಕಾಯುತ್ತಿರೋ...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...