Monday, February 9, 2026

#formers problems

ಮಹಿಳಾ ರೈತರ ಆತ್ಮ*ಹತ್ಯೆ ಏರಿಕೆ : 2 ವರ್ಷ 256 ಆತ್ಮ*ಹತ್ಯೆ ಪ್ರಕರಣ

ಮೈಸೂರು ಜಿಲ್ಲೆಯಲ್ಲಿ 2025ರ ಅಕ್ಟೋಬರ್ 31ರವರೆಗೆ 94 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ಇವರಲ್ಲಿ ಏಳು ಮಂದಿ ರೈತ ಮಹಿಳೆಯರು ಸೇರಿದ್ದಾರೆ. 2023ರಿಂದ ಈವರೆಗೆ ಒಟ್ಟಾರೆ 256 ರೈತರು ಸಾವನ್ನಪ್ಪಿದ್ದು, 15 ಮಹಿಳಾ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಅಂಕಿ ಅಂಶಗಳನ್ನು ಮೈಸೂರು ಜಿಲ್ಲಾಡಳಿತವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಪ್ರಗತಿ...

ಹಾಸನದಲ್ಲಿ ಶುಂಠಿ ಬೆಳೆಗೆ ರೋಗಬಾಧೆ

ಹಾಸನ ಜಿಲ್ಲೆಯ ಹಳೇಬೀಡು ಭಾಗದಲ್ಲಿ, ಶುಂಠಿ ಬೆಳೆಗೆ ರೋಗ ಹರಡುತ್ತಿದೆ. ಗಿಡಗಳಲ್ಲಿ ಬಿಳಿ ಸುಳಿ ಕಾಣಿಸಿಕೊಂಡಿದ್ದು, ಹಳದಿ ಬಣ್ಣಕ್ಕೆ ತಿರುಗಿ ಕೊಳೆಯುತ್ತಿವೆ. ಬೆಂಕಿ ಬೆಳೆ ರೋಗದಿಂದಲೂ ಶುಂಠಿ ಬೆಳೆ ಹಾಳಾಗ್ತಿದೆ. ಸಾಲ ಮಾಡಿ ಶುಂಠಿ ಬೆಳೆ ಹಾಕಿದ್ದಾಯ್ತು. ಕೈ ತುಂಬಾ ಹಣ ಗಳಿಸಿ, ಕೃಷಿಯಿಂದಲೇ ಬದುಕು ಕಟ್ಟಿಕೊಳ್ಳಲು ಹೊರಟ ರೈತರು ಕಂಗಾಲಾಗಿದ್ದಾರೆ. ರಾಜಗೆರೆ ಗ್ರಾಮದ ರೈತರು...

ಮಾತು ತಪ್ಪಿದ ಸಿ ಎಂ ಸಿದ್ಧರಾಮಯ್ಯ ವಿರುದ್ಧ ಪ್ರಕಾಶ್ ರಾಜ್ ಗರಂ!

ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ನಟ ಪ್ರಕಾಶ ರಾಜ್ ವಾಗ್ದಾಳಿ ನಡೆಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಳ್ಳಲು ಮುಂದಾಗಿದೆ. ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್...

Mini Vidhanasoudha: ಹಣ ಕೊಟ್ಟರೆ ಮಾತ್ರ ಕೆಲಸ ಮಾಡ್ತಿವಿ: ಇಲ್ಲದಿದ್ದರೆ ನಾಳೆ ಬನ್ನಿ

ಧಾರವಾಡ :ಸರ್ಕಾರಿ ಕೆಲಸ ದೇವರ ಕೆಲಸ ಅನ್ನೋ ಮಾತಿದೆ. ಆದ್ರೆ ಧಾರವಾಡ ಮಿನಿ ವಿಧಾನಸೌಧದಲ್ಲಿ ಮಾತ್ರ ಇದಕ್ಕೆ ವಿರುದ್ಧ. ಇಲ್ಲಿ ಹಣ ನೀಡಿದ್ರೆ ಮಾತ್ರ ಕೆಲಸ ಆಗುತ್ತೆ, ಇಲ್ಲ ಅಂದ್ರೆ ನಾಳೆ ಬನ್ನಿ ಅಂತ ಕಥೆ ಹೇಳಿ ಕಳುಹಿಸುತ್ತಾರೆ. ಇನ್ನು ಜಾಸ್ತಿ ಮಾತಾಡಿದ್ರೆ ಮುಗೀತು ಏನ ಆದರೂ ಹೇಳಿ ಕಳಿಸಿ ಬಿಡ್ತಾರೆ. ಇತ್ತ ಜಿಲ್ಲಾಡಳಿತ ಸಹ...

ಹಾಸನ: ಮುಂದುವರೆದ ಕಾಡಾನೆದಾಳಿ, ಜನಜೀವನ ತತ್ತರ

ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದೆ. ಕಾಡಾನೆಗಳ ಹಿಂಡಿನ ದಾಳಿಗೆ ಎರಡು ಎಕರೆ ಪ್ರದೇಶದ ಕಾಫಿ ತೋಟ ನಾಶವಾಗಿದೆ. ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಕೋಗೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕೋಗೋಡು ಗ್ರಾಮದ ಪೂರ್ಣೇಶ್ ಎಂಬುವವರ ಕಾಫಿ ತೋಟದಲ್ಲಿ 18 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ , ಬಾಳೆ, ಕಾಫಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img