Tuesday, May 21, 2024

#formers problems

Mini Vidhanasoudha: ಹಣ ಕೊಟ್ಟರೆ ಮಾತ್ರ ಕೆಲಸ ಮಾಡ್ತಿವಿ: ಇಲ್ಲದಿದ್ದರೆ ನಾಳೆ ಬನ್ನಿ

ಧಾರವಾಡ :ಸರ್ಕಾರಿ ಕೆಲಸ ದೇವರ ಕೆಲಸ ಅನ್ನೋ ಮಾತಿದೆ. ಆದ್ರೆ ಧಾರವಾಡ ಮಿನಿ ವಿಧಾನಸೌಧದಲ್ಲಿ ಮಾತ್ರ ಇದಕ್ಕೆ ವಿರುದ್ಧ. ಇಲ್ಲಿ ಹಣ ನೀಡಿದ್ರೆ ಮಾತ್ರ ಕೆಲಸ ಆಗುತ್ತೆ, ಇಲ್ಲ ಅಂದ್ರೆ ನಾಳೆ ಬನ್ನಿ ಅಂತ ಕಥೆ ಹೇಳಿ ಕಳುಹಿಸುತ್ತಾರೆ. ಇನ್ನು ಜಾಸ್ತಿ ಮಾತಾಡಿದ್ರೆ ಮುಗೀತು ಏನ ಆದರೂ ಹೇಳಿ ಕಳಿಸಿ ಬಿಡ್ತಾರೆ. ಇತ್ತ ಜಿಲ್ಲಾಡಳಿತ ಸಹ...

ಹಾಸನ: ಮುಂದುವರೆದ ಕಾಡಾನೆದಾಳಿ, ಜನಜೀವನ ತತ್ತರ

ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದೆ. ಕಾಡಾನೆಗಳ ಹಿಂಡಿನ ದಾಳಿಗೆ ಎರಡು ಎಕರೆ ಪ್ರದೇಶದ ಕಾಫಿ ತೋಟ ನಾಶವಾಗಿದೆ. ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಕೋಗೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕೋಗೋಡು ಗ್ರಾಮದ ಪೂರ್ಣೇಶ್ ಎಂಬುವವರ ಕಾಫಿ ತೋಟದಲ್ಲಿ 18 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ , ಬಾಳೆ, ಕಾಫಿ...
- Advertisement -spot_img

Latest News

Health Tips: ಪೇನ್ ಕಿಲ್ಲರ್ ತೆಗೆದುಕೊಳ್ಳುವ ಮುನ್ನ ಎಚ್ಚರವಿರಲಿ.. ಇದೇ ಚಟವಾಗದಿರಲಿ..

Health Tips: ದೇಹದ ಯಾವುದೇ ಭಾಗದಲ್ಲಿ ನೋವಾದರೂ ಕೆಲವರು ಪಟ್ ಅಂತಾ ಪೇನ್ ಕಿಲ್ಲರ್ ತೆಗೆದುಕೊಳ್ಳುತ್ತಾರೆ. ಆ ತಕ್ಷಣ ನೋವು ಹೊರಟು ಹೋಗುತ್ತದೆ. ಮತ್ತೊಮ್ಮೆ ಇದೇ...
- Advertisement -spot_img