Sunday, October 5, 2025

#formers protest

ರೈತರಿಗೆ ಅಧಿಕಾರ ಕೊಡುವುದು ಗೊತ್ತು ತೊಡೆ ಮುರಿಯುವುದು ಗೊತ್ತು

ಬಿಡದಿಯಲ್ಲಿ ಟೌನ್ ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಅನ್ನದಾತರ ಪರ ನಿಂತಿದ್ದಾರೆ. ಹೋರಾಟದಲ್ಲಿ ಭಾಗಿಯಾಗಿ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರು ರೈತರಿಂದ ಒಂದಿಂಚೂ ಭೂಮಿಯನ್ನ ಕಸಿದುಕೊಳ್ಳಲು ನಾವು ಬಿಡುವುದಿಲ್ಲ ಎಂದು ಗುಡುಗಿದ್ದಾರೆ. ಸರ್ಕಾರ ಟೌನ್‌ಶಿಪ್...

ರೈತರ ಬಗ್ಗೆ ಮಾತಾಡುವಾಗ ಎಚ್ಚರ ಇರಲಿ..

ರೈತರು ಧಿಕ್ಕಾರ ಕೂಗಲು ಮಾತ್ರ ಸಾಧ್ಯ ಎಂದು ಡಿ.ಕೆ. ಶಿವಕುಮಾರ್ ಹೇಳಿ‌ದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. ಬಿಡದಿ ಸ್ಮಾರ್ಟ್‌ ಸಿಟಿ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು ದಕ್ಷಿಣ ಭಾಗದ ರೈತರು ಪ್ರತಿಭಟನೆಗೆ ಮುಂದಾಗಿದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಡಿಕೆಶಿ, ಗರಂ ಆಗಿ ರೈತರ ಬಗ್ಗೆ ಕೇವಲವಾಗಿ ಮಾತನಾಡಿದ್ರು. ನೀವು...

6 ಸಾವಿರ ರೈತರ ಆಕ್ರೋಶ : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ

ತುಮಕೂರು ತಾಲ್ಲೂಕಿನಲ್ಲಿ ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸಿರುವ ಕ್ರಮ ರೈತರಲ್ಲಿ ಆಕ್ರೋಶ ಉಂಟುಮಾಡಿದ್ದು, ಈ ಸಂಬಂಧ 6 ಸಾವಿರ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಶಾಸಕ ಬಿ. ಸುರೇಶ್‌ಗೌಡ ಎಚ್ಚರಿಸಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯ ನಂತರ ಮಾತನಾಡಿದ ಶಾಸಕರು, ಫಾರಂ 57ರಲ್ಲಿ ಸಲ್ಲಿಕೆಯಾಗಿರುವ 6 ಸಾವಿರ...

ಮಾತು ತಪ್ಪಿದ ಸಿ ಎಂ ಸಿದ್ಧರಾಮಯ್ಯ ವಿರುದ್ಧ ಪ್ರಕಾಶ್ ರಾಜ್ ಗರಂ!

ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ನಟ ಪ್ರಕಾಶ ರಾಜ್ ವಾಗ್ದಾಳಿ ನಡೆಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಳ್ಳಲು ಮುಂದಾಗಿದೆ. ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್...

ಮೋದಿ ವಿರುದ್ದ ಸಿಡಿದೆದ್ದ ಕಾರ್ಮಿಕ ಸಂಘಟನೆಗಳು : ಭಾರತ್‌ ಬಂದ್‌ ; ಏನೆಲ್ಲ ಇರುತ್ತೆ? ಏನಿರಲ್ಲ?

ನವದೆಹಲಿ : ಕಳೆದ ವರ್ಷ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ದೇಶದ ಕಾರ್ಮಿಕ ಒಕ್ಕೂಟಗಳು ಸಲ್ಲಿಸಿದ್ದ 17 ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ಬಾರತ್‌ ಬಂದ್‌ಗೆ ಕರೆ ನೀಡಿವೆ. ಬ್ಯಾಂಕಿಂಗ್, ವಿಮೆ, ಅಂಚೆ ಸೇವೆಗಳಿಂದ ಹಿಡಿದು ಕಲ್ಲಿದ್ದಲು ಗಣಿಗಾರಿಕೆಯವರೆಗಿನ ಕ್ಷೇತ್ರಗಳ 25 ಕೋಟಿಗೂ ಅಧಿಕ ಕಾರ್ಮಿಕರು...

Praladh joshi: ಮಹದಾಯಿ ಯೋಜನೆ ಜಾರಿಗೆ ನಾವು ಬದ್ಧರಿದ್ದೇವೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ..!

ಹುಬ್ಬಳ್ಳಿ: ಮೋದಿ ಸರ್ಕಾರ ಡಿಪಿಎಆರ್‌ ಗೆ ಅನುಮತಿ ನೀಡಿದೆ. ಮಹದಾಯಿ ನೋಟಿಫಿಕೇಶನ್ ನಾವೇ ಮಾಡಿಸಿದೆವು. ಪರಿಸರ ವಿನಾಯಿತಿಯನ್ನು ಕೊಡಿಸಿದೆವು. ಗೆಜೆಟ್ ನೋಟಿಫಿಕೇಶನ್ ಜೊತೆ ಡಿಪಿಎಆರ್ ಅಪ್ರುವಲ್ ಮಾಡಿದ್ದೇವೆ. ಆದರೇ ಟೈಗರ್ ಕಾರಿಡಾರ್ ಮತ್ತು ಇಕೋ ಸೆನ್ಸಿಟಿವ್ ಝೋನ್ ಕಾರಣಕ್ಕೆ ಮಹದಾಯಿ ವಿಳಂಬವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಹದಾಯಿ ಹೋರಾಟದ ಮನವಿ...

Mahadayi Protest: ಮಳೆಯಲ್ಲಿಯೇ ಮಹದಾಯಿ ಹೋರಾಟ: ನೀರಿಗಾಗಿ ಕಿಚ್ಚು ಹೊತ್ತುವುದು ನಿಶ್ಚಿತ…!

ಹುಬ್ಬಳ್ಳಿ: ಯಾವುದೇ ಚುನಾವಣೆ ಬಂದರೂ ಅಭ್ಯರ್ಥಿಗಳ ಪಾಲಿಗೆ ಮಹದಾಯಿ ಹಾಗೂ ಕಳಸಾ ಬಂಡೂರಿ ಪ್ರಚಾರದ ಅಸ್ತ್ರ. ಯಾವುದೇ ಸರ್ಕಾರ ಬಂದರೂ ಹೋರಾಟಗಾರರಿಗೆ ಹಾಗೂ ಈ ಭಾಗದ ಜನರಿಗೆ ಮಾತ್ರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಆಗುತ್ತಿದೆ ವಿನಃ ಕಾರ್ಯರೂಪಕ್ಕೆ ಬರುತ್ತಿಲ್ಲ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ. ಮಹದಾಯಿ ಕಿಚ್ಚು ಮತ್ತೆ ಹೊತ್ತುವುದು ನಿಶ್ಚಿತವಾಗಿದೆ....

Mahadayi River : ಮಹದಾಯಿ ಕಾಮಗಾರಿ ಕೂಡಲೇ ಆರಂಭಿಸುವಂತೆ ಕೇಂದ್ರ ಸಚಿವರ ಮನೆ ಮುಂದೆ ಪ್ರತಿಭಟನೆ..!

ಹುಬ್ಬಳ್ಳಿ: ಮಹದಾಯಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದ್ದರೂ ಇಲ್ಲಿರುವ ರೈತರಿಗೆ ಇಲ್ಲಿಯವರೆಗೂ ಯಾವ ಸರ್ಕಾರಕ್ಕೂ ನ್ಯಾಯ ಒದಗಿಸುಲು  ಸಮಯವಿರಲಿಲ್ಲ ಅನ್ನಿಸುತ್ತಿದೆ ಯಾಕೆಂದರೆ ಇಂದು ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ ಮಹದಾಯಿ ರೈತ ಹೋರಾಟಗಾರರೇ ಇದಕ್ಕೆ ಸಾಕ್ಷಿ ಹೌದು ಇಂದು ಮಹದಾಯಿ ಪರ ರೈತ ಹೋರಾಟಗಾರರು  ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರ ಹುಬ್ಬಳ್ಳಿಯ ಮಥುರಾ ಎಸ್ಟೇಟ್ ನಲ್ಲಿರುವ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img