Sunday, April 26, 2026

Formers

ಅನ್ನದಾತರಿಗೆ ಅನ್ಯಾಯವಾಗಲು ಬಿಡಲ್ಲ..

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ದರ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಟ್ವೀಟ್‌ ಮಾಡಿದ್ದು, ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ನಮ್ಮ ಸರ್ಕಾರ ಅನ್ನದಾತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ...

ರಾಜ್ಯದ ರೈತರಿಗೆ ಸಿದ್ದು ಅಭಯ

ಅತಿವೃಷ್ಟಿಯಿಂದ ಬೆಳೆ ನಷ್ಟವಾಗಿ ಕಂಗಾಲಾಗಿದ್ದ ರೈತರಿಗೆ, ಸಿಎಂ ಸಿದ್ದರಾಮಯ್ಯ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ, ಜಂಟಿ ಸಭೆ ಮಾಡುವುದಕ್ಕೆ ಸೂಚನೆ ಕೊಡಲಾಗಿದೆ. ಸಭೆ ಬಳಿಕ ಇನ್ನೊಂದು ವಾರದಲ್ಲಿ, ಬೆಳೆ ಹಾನಿ ಪರಿಹಾರ ವಿತರಣೆ ಮಾಡೋದಾಗಿ, ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ...

DELHI: ಹೊಸ ವರ್ಷಕ್ಕೆ ಗುಡ್ ನ್ಯೂಸ್ ರೈತರಿಗೆ ಕೇಂದ್ರದಿಂದ ಗಿಫ್ಟ್

ಹೊಸ ವರ್ಷದ ಮೊದಲ ದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ದೇಶದ ರೈತಾಪಿ ವರ್ಗಕ್ಕೆ ಭಾರೀ ಉಡುಗುಗೊರೆ ನೀಡಿದೆ. 'ಪ್ರಧಾನಮಂತ್ರಿ ಫಸಲ್‌ ಬೀಮಾ ಯೋಜನೆ'ಯ ವಿಸ್ತರಣೆಯೂ ಸೇರಿದಂತೆ ಹಲವು ಬಂಪರ್‌ ಕೊಡುಗೆಗಳನ್ನು ಮೋದಿ ಸರ್ಕಾರ ಘೋಷಿಸಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚನೆ ಮಾಡಿದ ಹವಾಮಾನ ಆಧಾರಿತ ಬೆಳೆ ವಿಮಾ...

NARENDRA MODI: ಹಳ್ಳಿ ಜನರು ಸುಲಭವಾಗಿ ಸಾಲಪಡಿಬಹುದು, ಸ್ವಾಮಿತ್ವ ಯೋಜನೆ ಅಂದ್ರೆ ಏನು ?

ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಪ್ರಗತಿ ತರಲು ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನ ಜಾರಿಗೆ ತರ್ತಿದೆ. ಇನ್ನು 2020ರಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ತಂತ್ರಜ್ಞಾನದೊಂದಿಗೆ ಗ್ರಾಮ ಸಮೀಕ್ಷೆ ಮತ್ತು ಮ್ಯಾಪಿಂಗ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿದರು. ಈ ಯೋಜನೆಯ ಉದ್ದೇಶವು ಡ್ರೋನ್​ಗಳ ಮೂಲಕ ಭೂಮಿಯನ್ನು ಸಮೀಕ್ಷೆ ಮಾಡುವುದು ಮತ್ತು ಜಿಐಎಸ್ ತಂತ್ರಜ್ಞಾನದ ಮೂಲಕ ಗ್ರಾಮೀಣ...

BENGALURU: ತೊಗರಿ, ಕಡಲೆ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ಕೇಂದ್ರ ಸರ್ಕಾರ ಕಡಲೆ,ತೊಗರಿಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ತೊಗರಿ ಮತ್ತು ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು 3,06,150 ಮೆಟ್ರಿಕ್‌ ಟನ್‌ ತೊಗರಿ, 96,498 ಮೆಟ್ರಿಕ್‌ ಟನ್‌ ಕಡಲೆ ಖರೀದಿ ಮಾಡಲಿದೆ. ಪ್ರತಿ ಕ್ವಿಂಟಲ್‌ಗೆ ತೊಗರಿಗೆ 7,550 ರೂ. ಹಾಗೂ...

Market : ಮೆಂತೆ ಸೊಪ್ಪನ್ನು ಫ್ರೀಯಾಗಿ ಕೊಟ್ಟ ರೈತ; ಸೊಪ್ಪಿಗಾಗಿ ಮುಗಿಬಿದ್ದ ಜನ

ಹುಬ್ಬಳ್ಳಿ: ಮೆಂತೆ ಸೊಪ್ಪಿಗೆ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದಕ್ಕೆ ಯುವ ರೈತ ಸೊಪ್ಪನ್ನು ಫ್ರೀಯಾಗಿ ಹಂಚಿದ್ದಾರೆ. ಹುಬ್ಬಳ್ಳಿಯ APMC ಮಾರುಕಟ್ಟೆಯಲ್ಲಿ ಮೆಂತೆ ಸೊಪ್ಪು ಫ್ರೀಯಾಗಿ ಹಂಚಿದ್ದಾರೆ. ಘಟಪ್ರಭಾದಿಂದ ಟ್ರ್ಯಾಕ್ಟರ್ನಲ್ಲಿ ಮೆಂತೆ ಸೊಪ್ಪು ತಂದಿದ್ದ ರೈತ ಮಾರುಕಟ್ಟೆಯಲ್ಲಿ 1 ರೂಪಾಯಿಗೆ ಮೆಂತೆ ಸೊಪ್ಪು ಮಾರಾಟ ಮಾಡಲು ಮುಂದಾಗಿದ್ದಾರೆ.ಆದ್ರೆ ಒಂದು ರೂಪಾಯಿಗೂ ಮೆಂತೆ ಸೊಪ್ಪು ಮಾರಾಟವಾಗದ ಕಾರಣ ಉಚಿತವಾಗಿ ಮೆಂತೆ...

DK Shivakumar: ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ: ರೈತರಿಗೆ ಡಿಸಿಎಂ ಭರವಸೆ:

ಬೆಂಗಳೂರು:"ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೆರಿಫೆರಲ್ ರಿಂಗ್ ರಸ್ತೆ ಅಗತ್ಯ. ಅದನ್ನು ಕೈಬಿಡುವ ಮಾತಿಲ್ಲ. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ" ಎಂದು ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ರಸ್ತೆಯ ಜ್ಞಾನಭಾರತಿ ಸಭಾಂಗಣದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ರೈತರು ಹಾಗೂ ಭೂ ಮಾಲೀಕರ...

Santosh Lad-ರೈತನ ಬಳಿ ಬಂಡಿ ತೆಗೆದುಕೊಂಡು ತಳ್ಳುತ್ತಾ ಓಡಿದ ಲಾಡ್

ಕಲಘಟಗಿ : ಸಾಮಾನ್ಯವಾಗಿ ರಾಜಕೀಯ ನಾಯಕರೆಂದರೆ ಕೂಟದ ಕಾರು ಹಿಂದೆ ನಾಲ್ಕು ಕಾರು ಮುಂದೆ ನಾಲ್ಕು ಕಾರು  ಮತ್ತು ಸುತ್ತಲು ಬೆಂಗಾವಲು ಖಾದಿ ಹಾಕಿರುವ ರಾಜಕೀಯ ನಾಯಕರನ್ನು ನೊಡಿರುತ್ತೇವೆ ಆದರೆ ಇಲ್ಲೋಬ್ಬ ರಾಜಕಾರಣಿಗಳು ಎಷ್ಟು ಸಾಮಾನ್ಯರೆಂದು ಹೇಳ್ತೆವೆ ಕೇಳಿ  ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕಾರ್ಮಿಕ ಸಚಿವರಾಗಿರುವ ಸಂತೋಷ ಲಾಡ್ ಅವರು ಎಷ್ಟು ಕಾಮನ್...

akhilesh yadav : ರೈತರಿಗೆ ಬಂಪರ್ ಆಫರ್ ಕೊಟ್ಟ ಅಖಿಲೇಶ್ ಯಾದವ್

ಉತ್ತರ ಪ್ರದೇಶದ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಿಟ್ಟಿನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗಾಗಿಗುಡ್ ನ್ಯೂಸ್ ನೀಡಿದ್ದಾರೆ. ಎಲ್ಲಾ ರೈತರಿಗೆ ಉಚಿತ ವಿದ್ಯುತ್ ಮತ್ತು ನೀರಾವರಿಗೆ ಬಡ್ಡಿರಹಿತ ಸಾಲ ನೀಡಲಾಗುವುದು ಎಂದು ಅಖಿಲೇಶ್ ಹೇಳಿದ್ದಾರೆ. ಲಕ್ನೋದಲ್ಲಿ ಸಮಾವೇಶದಲ್ಲಿ ಎಸ್ಪಿ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗೆ ವಿಮೆ ಮತ್ತು ಪಿಂಚಣಿ ವ್ಯವಸ್ಥೆ...

ರೈತನ ತೋಟದಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ

ಎಡಬಿಡದೆ ಸುರಿಯುತ್ತಿರುವ ಮಳೆಯಲ್ಲಿ ಮೊಸಳೆಯೊಂದು ರಾಯಚೂರು ಜಿಲ್ಲೆಯ ಲಿಂಗಸಗೂರು ಫೂಲಬಾವಿಯಲ್ಲಿ ಕಾಣಿಸಿಕೊಂಡಿದೆ. ಈ ಮೊಸಳೆ ಎನ್ ಬಿ ಹೂಗಾರ್ ಎಂಬುವವರ ತೋಟದಲ್ಲಿ ಪತ್ತೆಯಾಗಿದ್ದು ಗ್ರಾಮಸ್ಥರು ಭಯಬೀತರಾಗಿದ್ದಾರೆ . ಇನ್ನು ಅರಣ್ಯ ಇಲಾಖೆಯವರ ನೆರವಿನಿಂದ ಮೊಸಳೆಯನ್ನು ಗ್ರಾಮಸ್ತರು ಸರೆಹಿಡಿದಿದ್ದಾರೆ , ಈ ಮೊಸಳೆಯನ್ನು ನಂತರ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ ಗ್ರಾಮಸ್ತರು . https://www.youtube.com/watch?v=3nTUSiKZYDQ https://www.youtube.com/watch?v=X7qPKWuVA50 https://www.youtube.com/watch?v=vkTU9A6doZI
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img