ರೈತರು ಬೆಳೆದ ಬೆಳೆಗೆ ತಮ್ಮದೆ ಬ್ರಾಂಡ್ ಮಾಡಿ ಮಾರಾಟ ಮಾಡುವುದು ಅಪರೂಪ, ಅದರಲ್ಲೂ ಸಾವಯುವ ಕಲ್ಪನೆ ಮಾದರಿಯಲ್ಲಿ ,ಅಡುಗೆ ಎಣ್ಣೆ ಮತ್ತು ಔಷದೀಯ ತೈಲಗಳನ್ನು ತಯಾರಿಸುವ ಕಂಪನಿಯೊoದು ರಾಯಚೂರಿನ ಸಿಂಧನೂರಿನ ರೈತರಿಂದ ಆರಂಭವಾಗಿದೆ . ಇದರಲ್ಲಿ1300 ರೈತರು ಒಟ್ಟಿಗೆ ಸೇರಿ ಕಂಪನಿಯನ್ನು ಶುರುಮಾಡಿದ್ದಾರೆ . ಅಲ್ಪ ಬಂಡವಾಳದಿಂದ ಆರಂಭವಾದ ಕಂಪನಿ ಈಗ ಲಕ್ಷಾಂತರ...
ಸತತ ಒಂದು ವರ್ಷದಿಂದ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ದೇಶದಲ್ಲಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದರು , ಇದರ ಪ್ರತಿ ಫಲವಾಗಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದೇನೆ ಎಂದು ಘೊಷಿಸಿದ್ದಾರೆ . ಈ ಹಿನ್ನಲೆಯಲ್ಲಿ ರಾಯಚೂರಿನ ರೈತರು ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದ್ದಾರೆ .ರಾಯಚೂರಿನ ರೈತ ಮುಖಂಡ ಚಾಮರಸ ಮಾಲೀಪಾಟೀಲ್ ನೇತೃತ್ವದಲ್ಲಿ ಅವರ ಸ್ವಗ್ರಾಮದಲ್ಲೇ...
www.karnatakatv.net :ನವದೆಹಲಿ: ಕೇಂದ್ರ ಸರ್ಕಾರ ಸಣ್ಣ ಮತ್ತು ಅತೀ ಸಣ್ಣ ರೈತರ ಆಧಾಯ ವೃದ್ಧಿಸೋ ಸಲುವಾಗಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಘೋಷಣೆ ಮಾಡಿತ್ತು, ಈಗಾಗಲೇ 2 ಹೆಕ್ಟೇರ್ ಗಿಂತ ಕಡಿಮೆ ಕೃಷಿ ಭೂಮಿ ಹೊಂದಿರೋ ಸುಮಾರು 12.14ಕೋಟಿ ರೈತ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೀತಿವೆ.
ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ಸದ್ಯ...
ನಟ ಮತ್ತು ಬಿಗ್ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ.
ಇತ್ತೀಚೆಗೆ ಅವರು ನೀಡಿದ...