Tuesday, April 15, 2025

four

ನಿಮಗೆ ಹಣಕಾಸಿನ ಸಮಸ್ಯೆಗಳಿದ್ದರೆ ಮಂಗಳವಾರ ಹನುಮಂತನಿಗೆ ಈ ನಾಲ್ಕು ಪರಿಹಾರಗಳನ್ನು ಪ್ರಯತ್ನಿಸಿ..!

ನಿಮ್ಮ ಜಾತಕದಲ್ಲಿ ಶನಿ ಮಹಾದಶಾ ಮುಂದುವರಿದರೆ ಅಥವಾ ಶನಿ ದೋಷವು ಕೆಲಸದಲ್ಲಿ ಅಡೆತಡೆಗಳನ್ನು ಉಂಟುಮಾಡಿದರೆ ಮಂಗಳವಾರದಂದು 108 ತುಳಸಿ ಎಲೆಗಳ ಹೀಗೆ ಮಾಡಿ . ಜ್ಯೋತಿಷ್ಯದಲ್ಲಿ, ಹಿಂದೂ ಸಂಪ್ರದಾಯದಲ್ಲಿ ಮಂಗಳವಾರವನ್ನು ಹನುಮಂತನಿಗೆ ಸಮರ್ಪಿಸಲಾಗಿದೆ. ಮಂಗಳವಾರದಂದು ಕೆಲವು ವಿಶೇಷ ಕಾರ್ಯಗಳನ್ನು ಮಾಡಿದರೆ ಜೀವನದಲ್ಲಿ ಕಷ್ಟ-ನಷ್ಟಗಳು ದೂರವಾಗಿ ಸುಖ-ಸಂತೋಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನಲೆಯಲ್ಲಿ ಮಂಗಳವಾರದಂದು...

ಕೋವಿಡ್ ಹರಡುವ ಸಮಯದಲ್ಲಿ ರೋಗನಿರೋಧಕ ಶಕ್ತಿಗಾಗಿ ಈ ನಾಲ್ಕು ಆಸನಗಳನ್ನು ಮಾಡಿ..!

ಜನರು ಕೊರೊನಾವನ್ನು ಮರೆಯುತ್ತಿದ್ದೇವೆ ಎಂದು ಯೋಚಿಸುವಷ್ಟರಲ್ಲಿ ,ನಾನು ಎಲ್ಲಿಗೂ ಹೋಗಿಲ್ಲ ಎಂದು ಕೊರೊನಾ ಮತ್ತೊಮ್ಮೆ ಸ್ಫೋಟಿಸುತ್ತಿದೆ. ಸರ್ಕಾರಗಳು ಈಗಷ್ಟೇ ನಿರ್ಬಂಧಗಳನ್ನು ವಿದಿಸಲು ಆರಂಭಿಸಿದೆ. ಆದರೆ ಈ ಸಮಯದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಬಹಳ ಮುಖ್ಯ. ಈಗ ಯೋಗದಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಹೇಗೆ ಎಂದು ತಿಳಿಯೋಣ. ಕೋವಿಡ್ ಪ್ರಕರಣಗಳು ಮತ್ತೊಮ್ಮೆ ಹೆಚ್ಚಾಗುತ್ತಿವೆ. ಎರಡನೇ ಅಲೆಯ ಪರಿಣಾಮಗಳು...

ನವೆಂಬರ್ ತಿಂಗಳಲ್ಲಿ ಬದಲಾಗಲಿರುವ ಆ ನಾಲ್ಕು ರಾಶಿಗಳ ಜಾತಕ…!

Astrology: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಗ್ರಹಗಳು ನಿರ್ದಿಷ್ಟ ಸಮಯದಲ್ಲಿ ಪ್ರತಿ ತಿಂಗಳು ತನ್ನ ಸ್ಥಳವನ್ನು ಬದಲಾಯಿಸುತ್ತದೆ, ನವೆಂಬರ್ ತಿಂಗಳಲ್ಲಿ 5ಗ್ರಹಗಳು ತನ್ನ ಸ್ಥಾನವನ್ನು ಬದಲಾಯಿಸುತ್ತದೆ, ಇದು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ...? ಎಂದು ನೋಡೋಣ . ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ ತಿಂಗಳು ಅತ್ಯಂತ ಮಹತ್ವ ಎಂದು ಹೇಳಬಹುದು .ಏಕೆಂದರೆ ಈ ತಿಂಗಳಲ್ಲಿ 5...

ಈ ನಾಲ್ಕು ನಕ್ಷತ್ರಗಳಲ್ಲಿ ಹುಟ್ಟಿದವರು ಅದೃಷ್ಟವಂತರು, ನಿಮ್ಮ ನಕ್ಷತ್ರ ಇದರಲ್ಲಿದ್ಯಾ…?

astrology: 27 ನಕ್ಷತ್ರ ಪುಂಜಗಳಲ್ಲಿ ಕೆಲವೊಂದು ನಕ್ಷತ್ರದಲ್ಲಿ ಜನಿಸಿದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅತ್ಯಂತ ಶುಭವೆಂದು ಹೇಳಲಾಗುತ್ತದೆ, ಅಶ್ವಿನಿ ನಕ್ಷತ್ರದಿಂದ ಪ್ರಾರಂಭವಾಗಿ ರೇವತಿ ನಕ್ಷತ್ರದೊಂದಿಗೆ ಕೊನೆಗೊಳ್ಳುತ್ತದೆ.ನಕ್ಷತ್ರಗಳು ಚಂದ್ರನ ಚಿಹ್ನೆಗಳಾಗಿದ್ದು ಆದ್ಯತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ,ಚಂದ್ರನು ಒಂದು ನಕ್ಷತ್ರದಿಂದ ಇನ್ನೊಂದು ನಕ್ಷತ್ರಕ್ಕೆ ಚಲಿಸುತ್ತಾ ಇರುತ್ತಾನೆ ,ನೀವು ಹುಟ್ಟಿದ ಸಮಯದಲ್ಲಿ ಚಂದ್ರನ ಸ್ಥಾನವನ್ನು ನಿಮ್ಮ ಜನ್ಮ ನಕ್ಷತ್ರವಾಗಿ ಕರೆಯಲಾಗುತ್ತದೆ...
- Advertisement -spot_img

Latest News

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು...
- Advertisement -spot_img