Wednesday, February 4, 2026

Four arrested by Mysore police

ಆನೆ ದಂತ ಕಳ್ಳಸಾಗಾಣಿಕೆ : ಮೈಸೂರು ಪೊಲೀಸರಿಂದ ನಾಲ್ವರ ಬಂಧನ

ಮೈಸೂರು: ಆನೆ ದಂತ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದು, ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಮೈಸೂರು ಅರಣ್ಯ ಸಂಚಾರಿ ದಳದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಟಿ.ನರಸೀಪುರ-ತಾಯೂರು ರಸ್ತೆಯಲ್ಲಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.  ಬಂಧಿತರನ್ನು ಚಾರ್ಲ್ಸ್ ಸಾಹಿವೀರ್, ಸೆಲ್ವಕುಮಾರ್, ಅಂಥೋನಿ ರಾಯ್ ಮತ್ತು...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img