www.karnatakatv.net : ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೆದಿದೆ. ಆದ್ರೆ ಖಾಲಿ ಉಳಿದಿರೋ ನಾಲ್ಕು ಸಚಿವ ಸ್ಥಾನ (Four ministerial position) ಭರ್ತಿಗೆ ಈವರೆಗೂ ಬಿಜೆಪಿ ಹೈಕಮಾಂಡ್ (BJP High Command) ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಮತ್ತೊಂದು ಕಡೆ ಬೊಮ್ಮಾಯಿ ಅವರಿಗೆ ಮಂತ್ರಿ ಮಂಡಲ ವಿಸ್ತರಣೆ ಮಾಡಲು ಸಚಿವಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿದೆ....
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...