Wednesday, August 5, 2026

fox

ಅದೃಷ್ಟಕ್ಕಾಗಿ ನರಿ ಸಾಕಿದಾತ ಅಂದರ್..!

State News: Feb:28:ತಂತ್ರಬಜ್ಞಾನ  ಅದೆಷ್ಟೇ ಮುಂದುವರೆದ್ರೂ ಕೂಡಾ ಇಂದಿಗೂ ಕೆಲವೊಂದು ಮೂಢ ನಂಬಿಕೆಗಳಿಗೆ ಜನ ಮಾರು ಹೋಗಿದ್ದಾರೆ. ಇಲ್ಲೊಬ್ಬ ತನ್ನ ಅದೃಷ್ಟ ಬದಲಾಗಲು ನರಿ ಮರಿಯನ್ನು ಸಾಕಿ ಜೈಲುಪಾಲಾದ ಘಟನೆ  ನಡೆದಿದೆ. ತುಮುಕೂರಿನ ನಿವಾಸಿ ಲಕ್ಷ್ಮೀಕಾಂತ ಎಂಬಾತನಿಗೆ ತುಮುಕೂರು ಕೆರೆ ಪಕ್ಕದಲ್ಲಿ ನರಿ ಮರಿಗಳು ಏಳು ತಿಂಗಳ ಹಿಂದೆ ಸಿಕ್ಕಿದ್ದವು. ಆತ ಅದರಲ್ಲಿ ಒಂದು ಮರಿಯನ್ನು ತಂದು...
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img