ಕೇಂದ್ರ ಸರ್ಕಾರ ಪ್ರಾಯೋಜಿತ ರೈತ ಉತ್ಪಾದಕ ಸಂಸ್ಥೆಗಳ—ಎಫ್ಪಿಒ—ಯೋಜನೆಯನ್ನು ಮುಂದಿನ ಐದು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಕೃಷಿ ಸಚಿವಾಲಯದ ಕಾರ್ಯದರ್ಶಿ ದೇವೇಶ್ ಚತುರ್ವೇದಿ ತಿಳಿಸಿದ್ದಾರೆ. ಸರ್ಕಾರಿ ನಿಯಮಗಳ ಪಾಲನೆ ಹಾಗೂ ಹಣಕಾಸಿನ ಅಡೆತಡೆಗಳನ್ನು ಪರಿಹರಿಸುವ ಉದ್ದೇಶದಿಂದ 2026ರಿಂದ 2031ರವರೆಗೆ ಈ ಯೋಜನೆಗೆ ವಿಸ್ತರಣೆ ನೀಡಲಾಗುತ್ತಿದೆ ಎಂದು ಅವರು ಶುಕ್ರವಾರ...
Political News: ಬಿಡದಿಯಲ್ಲಿ ರೈತರ ಭೂಮಿಯಲ್ಲಿ ಟೌನ್ಶಿಪ್ ನಿರ್ಮಿಸಲು ಸಿದ್ಧರಾಗಿರುವ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಸ್ವಾರ್ಥದ ಬಿಡದಿ ಟೌನ್ಶಿಪ್...