Tuesday, August 18, 2026

Fraud Alert

ಮಾಟಮಂತ್ರ ಹೆಸರಿನಲ್ಲಿ ವಂಚನೆ : 53 ಲಕ್ಷ ಮೌಲ್ಯದ ಚಿನ್ನ ವಶ!

ಮಾಟಮಂತ್ರದಿಂದ ಮುಕ್ತಿ ಅಥವಾ ರಹಸ್ಯ ನಿಧಿಗಳನ್ನು ಹೊರತೆಗೆಯಲು ಪೂಜೆ ಮಾಡುತ್ತೇವೆ ಎಂದು ಹೇಳಿ ಜನರನ್ನು ವಂಚಿಸುತ್ತಿದ್ದ 49 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೋಲಾರ ಮೂಲದ ದಾದಾ ಪೀರ್ ಎಂದು ಗುರುತಿಸಲಾಗಿದ್ದು, ಅವನಿಂದ ₹53 ಲಕ್ಷ ಮೌಲ್ಯದ 485.4 ಗ್ರಾಂ ಕದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಸೆಪ್ಟೆಂಬರ್ 26ರಂದು ಹುಳಿಮಾವು ಪೊಲೀಸರಿಗೆ ಬನ್ನೇರುಘಟ್ಟ ಮುಖ್ಯರಸ್ತೆಯ ಬಳಿ...

Fraud Alert: ನಿಮ್ಮ ಬ್ಯಾಂಕ್ ಅಕೌಂಟ್ ಸೇಫ್ ಆಗಿರ್ಬೇಕಾ..? ಹಾಗಾದ್ರೆ ಈ ಸಲಹೆ ಕೇಳಿ

Fraud Alert: ಟೆಕ್ನಾಲಜಿ ಮುಂದುವರಿದಷ್ಟು, ಜೀವನ ಸುಲಭವಾಗುತ್ತಿದೆ. ಹಾಗಾಗಿಯೇ ಪ್ರಧಾನಿ ಮೋದಿ ಡಿಜಿಟಲ್ ಇಂಡಿಯಾ ಕನಸು ಕಂಡಿದ್ದು. ಆದರೆ ಇದೇ ಟೆಕ್ನಾಲಜಿಯಿಂದ ಎಷ್ಟೋ ಜನ, ಲಕ್ಷ ಲಕ್ಷ ಹಣ ಕಳೆದುಕೊಂಡಿದ್ದಾರೆ. ಹಾಗಾಗಿ ನಾವಿಂದು ನಿಮ್ಮ ಬ್ಯಾಂಕ್ ಅಕೌಂಟ್ ಸೇಫ್ ಆಗಿರಬೇಕು ಅಂದ್ರೆ ಏನು ಮಾಡಬೇಕು ಅನ್ನೋ ಬಗ್ಗೆ ಸಲಹೆ ನೀಡಲಿದ್ದೇವೆ. ಸೈಬರ್ ಸೆಕ್ಯೂರಿಟಿ ಎಕ್ಸಪರ್ಟ್ ಆಗಿರುವ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img