Friday, June 20, 2025

#fraud case

BENGALURU: ಕಾಲ್ ರಿಸೀವ್ ಮಾಡಿದವರ ಅಕೌಂಟ್ ಖಾಲಿ ಖಾಲಿ ,ಬೆಂಗಳೂರಲ್ಲಿ ಕೂತು ಬಿಹಾರಿಗಳ ದೋಖಾ

ನಕಲಿ ಕಾಲ್‌ಸೆಂಟರ್ ಮೂಲಕ ಸಾರ್ವಜನಿಕರ ವೈಯಕ್ತಿಕ ಮಾಹಿತಿ ಪಡೆಯುತ್ತಿದ್ದ ಜಾಲವನ್ನ ಹುಳಿಮಾವು ಪೊಲೀಸರು ಭೇದಿಸಿದ್ದಾರೆ. ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ. ಜಿತೇಂದ್ರ ಕುಮಾರ್, ಚಂದನ್ ಕುಮಾರ್ ಬಂಧಿತರು. ಹುಳಿಮಾವು ವ್ಯಾಪ್ತಿಯ ಕಟ್ಟಡವೊಂದರಲ್ಲಿ ಕಳೆದ ಒಂದು ವರ್ಷದಿಂದ ಆರೋಪಿಗಳು ಕಾಲ್‌ಸೆಂಟರ್ ನಡೆಸುತ್ತಿದ್ದರು. ಎಂಟು ಮಂದಿ ಯುವತಿಯರು ಹಾಗೂ ಯುವಕರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದರು. ನಾಗರಿಕರಿಗೆ ಕರೆ...

Instagram : Instagram ಲಿಂಕ್ ಕ್ಲಿಕ್ ಯುವಕನ 71 ಲಕ್ಷ ಢಮಾರ್

ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಖಾಸಗಿ ಫೈನಾನ್ಸ್ ಗ್ರೂಪ್‌ವೊಂದರ ಜಾಹೀ ರಾತು ನೋಡಿ ಅಧಿಕ ಲಾಭದ ಆಸೆಯಿಂದ 71.41 ಲಕ್ಷ ರು. ಹೂಡಿಕೆ ಮಾಡಿ ಬಳಿಕ ವಂಚನೆಗೆ ಒಳಗಾಗಿರುವ ಸಂಬಂಧ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆ.ಪಿ.ನಗರ 1ನೇ ಹಂತದ ಶಾಕಾಂಬರಿ ನಗರದ ನಿವಾಸಿ ಬಿ.ಹರ್ಷ ಹಣ ಕಳೆದುಕೊಂಡವರು. ಇವರು ನೀಡಿದ...

BENGALURU : ವರ್ತೂರು ಪ್ರಕಾಶ್ ಮೊಬೈಲ್ ಸೀಕ್ರೆಟ್ ‘ಗುಲಾಬ್ ಜಾಮೂನ್’​ ಕೇಸ್!

ಫೇಸ್ ಬುಕ್ ಗೆಳತಿಯಿಂದ ಮಾಜಿ ಸಚಿವ ವರ್ತೂರು ಪ್ರಕಾಶ್ ಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗುವಂತೆ ಈಗಾಗಲೇ ವರ್ತೂರು ಗೆ 2 ನೋಟೀಸ್ ಕೂಡ ಬಂದಿದ್ದು, ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ವರ್ತೂರು ಪ್ರಕಾಶ್​​ಗೆ ಹೀಗೆ ಸಂಕಷ್ಟ ಎದುರಾಗೋಕೆ ಕಾರಣ ಆಗಿದ್ದು ಅವರ ಫೇಸ್​ಬುಕ್​​​...

BENGALURU: ಡಿ.ಕೆ.ಸುರೇಶ್ ತಂಗಿ ಹೆಸರಲ್ಲಿ ದೋಖಾ! ,ಮಿಮಿಕ್ರಿ ಮಾಡಿದ್ರಾ ನಟ ಧರ್ಮೇಂದ್ರ?

ಮಾಜಿ ಸಂಸದ ಡಿಕೆ ಸುರೇಶ್ ತಂಗಿ ಅಂತ ಹೇಳಿಕೊಂಡು ಮಹಿಳೆಯೊಬ್ಬರು ಚಿನ್ನಾಭರಣ ಖರೀದಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರ್ ಆರ್ ನಗರ ನಿವಾಸಿ ಆಗಿರುವ ಐಶ್ವರ್ಯ ಗೌಡ ಹಾಗೂ ನಟ ಧರ್ಮೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಐಶ್ವರ್ಯ ಗೌಡ ಅವ್ರು 8.41 ಕೋಟಿ ರೂಪಾಯಿ ಮೌಲ್ಯದ...

FRAUD : ಬೆಂಗಳೂರಿನಲ್ಲಿ ಟೆಕ್ಕಿಗೆ ದೋಖಾ , ₹11 ಕೋಟಿ ವಂಚನೆ

ಬೆಂಗಳೂರಲ್ಲಿ ದಿನೇ ದಿನೇ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಬಗ್ಗೆ ಜನರಿಗೆ ಏಷ್ಟೇ ಜಾಗೃತಿ ಮೂಡಿಸಿದ್ರು ಜನ ವಂಚನೆಗೆ ಒಳಗಾಗ್ತಾನೇ ಇದ್ದಾರೆ. ಸದ್ಯ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜನಿಯರ್ ಒಬ್ಬರಿಗೆ ಬರೋಬ್ಬರಿ 11 ಕೋಟಿ 83 ಲಕ್ಷ 55 ಸಾವಿರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಜಯ್...

BENGALURU : ಸೈಬರ್ ವಂಚಕರಿಗೆ ಬೆಂಗಳೂರು ಟಾರ್ಗೆಟ್

ದೇಶದ ಐಟಿ ಹಬ್‌ ಅಂತಲೇ ಕರೆಯೋ ಬೆಂಗಳೂರನ್ನು ಸೈಬರ್‌ ಖದೀಮರು ಟಾರ್ಗೆಟ್‌ ಮಾಡಿಕೊಂಡಿದ್ದಾರೆ. ಡಿಜಿಟಲ್‌ ಅರೆಸ್ಟ್‌, ಷೇರು ಹೂಡಿಕೆ, ಪಾರ್ಟ್‌ ಟೈಂ ಜಾಬ್‌ ಸೇರಿದಂತೆ ಹಲವು ಮಾರ್ಗಗಳಲ್ಲಿ ನಾಗರಿಕರ ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದು, ಪ್ರತಿ ನಿತ್ಯ ಸರಾಸರಿ 5.4 ಕೋಟಿ ರೂ. ದೋಚುತ್ತಿದ್ದಾರೆ. ಪರಿಣಾಮ ಈ ವರ್ಷ 11 ತಿಂಗಳಲ್ಲಿಯೇ ಬರೋಬ್ಬರಿ 1806...

Joshi: ಚೈತ್ರಾ ಕುಂದಾಪುರಗೆ ಗರಿಷ್ಠ ಶಿಕ್ಷೆಯಾಗಬೇಕು: ಪ್ರಹ್ಲಾದ್ ಜೋಶಿ..!

ಜಿಲ್ಲಾ ಸುದ್ದಿ: ಚೈತ್ರಾ ಕುಂದಾಪುರ ವಿರುದ್ದ ವಂಚನೆ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ಬಂಧಿಸಿರುವ ವಿಚಾರವಾಗಿ ಮಾತನಾಡಿರುವ ಜೋಷಿಯವರು. ಚೈತ್ರ ಕುಂದಾಪುರಗೆ ಗರಿಷ್ಠ ಶಿಕ್ಷೆ ಕೊಡಬೇಕು ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ.ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ. ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img