Thursday, June 4, 2026

fraud case India

ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ 16 ಕೋಟಿ ವಂಚಕ ಸಂತೋಷ್ ಪತ್ತೆ!

ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಬಳಿಕ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು 24 ಗಂಟೆಗಳೊಳಗೆ ಆರೋಪಿಯನ್ನು ಮತ್ತೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರದ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಸಂತೋಷ್ ಪೊಲೀಸ್ ವಶದಲ್ಲಿದ್ದಾಗಲೇ...
- Advertisement -spot_img

Latest News

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ – ವಿದ್ಯಾರ್ಥಿಗಳ ಸಂತಸ

Hubli News: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನೂತನ ಘೋಷಣೆ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ. ಸಾರಿಗೆ ವೆಚ್ಚದ ಭಾರ...
- Advertisement -spot_img