Sunday, March 22, 2026

#fraud case

BENGALURU : ಸೈಬರ್ ವಂಚಕರಿಗೆ ಬೆಂಗಳೂರು ಟಾರ್ಗೆಟ್

ದೇಶದ ಐಟಿ ಹಬ್‌ ಅಂತಲೇ ಕರೆಯೋ ಬೆಂಗಳೂರನ್ನು ಸೈಬರ್‌ ಖದೀಮರು ಟಾರ್ಗೆಟ್‌ ಮಾಡಿಕೊಂಡಿದ್ದಾರೆ. ಡಿಜಿಟಲ್‌ ಅರೆಸ್ಟ್‌, ಷೇರು ಹೂಡಿಕೆ, ಪಾರ್ಟ್‌ ಟೈಂ ಜಾಬ್‌ ಸೇರಿದಂತೆ ಹಲವು ಮಾರ್ಗಗಳಲ್ಲಿ ನಾಗರಿಕರ ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದು, ಪ್ರತಿ ನಿತ್ಯ ಸರಾಸರಿ 5.4 ಕೋಟಿ ರೂ. ದೋಚುತ್ತಿದ್ದಾರೆ. ಪರಿಣಾಮ ಈ ವರ್ಷ 11 ತಿಂಗಳಲ್ಲಿಯೇ ಬರೋಬ್ಬರಿ 1806...

Joshi: ಚೈತ್ರಾ ಕುಂದಾಪುರಗೆ ಗರಿಷ್ಠ ಶಿಕ್ಷೆಯಾಗಬೇಕು: ಪ್ರಹ್ಲಾದ್ ಜೋಶಿ..!

ಜಿಲ್ಲಾ ಸುದ್ದಿ: ಚೈತ್ರಾ ಕುಂದಾಪುರ ವಿರುದ್ದ ವಂಚನೆ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ಬಂಧಿಸಿರುವ ವಿಚಾರವಾಗಿ ಮಾತನಾಡಿರುವ ಜೋಷಿಯವರು. ಚೈತ್ರ ಕುಂದಾಪುರಗೆ ಗರಿಷ್ಠ ಶಿಕ್ಷೆ ಕೊಡಬೇಕು ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ.ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ. ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್...
- Advertisement -spot_img

Latest News

ತಿಪಟೂರಿನಲ್ಲಿ ಕೋಮುಗಲಭೆ; 5 ಮಂದಿಗೆ ಗಾಯ, ಬಂದ್ ಗೆ ಕರೆ

ರಂಜಾನ್ ಹಬ್ಬದಂದೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಹಾಸನ ರಸ್ತೆಯ ಸಮೀಪದ ಕೆರಗೋಡಿ ರಸ್ತೆ ಬಸವನಪುರ ಗ್ರಾಮದ ಬಳಿ ಅಕ್ರಮವಾಗಿ ಜಾನುವಾರು ಸಾಗಾಟದ ವಿಚಾರವಾಗಿ ಉದ್ಭವಿಸಿದ...
- Advertisement -spot_img