Thursday, February 12, 2026

fraud cases

Bengaluru : ಬೆಸ್ಕಾಂ ಕಚೇರಿಗಳಲ್ಲಿ ಅಕ್ರಮಗಳ ಮಹಾಪೂರ ; ಲೋಕಾಯುಕ್ತ ದಾಳಿಯಲ್ಲಿ ಬಯಲು

ರಾಜಧಾನಿಯ ಬೆಸ್ಕಾಂ ಹಾಗೂ ಜಲಮಂಡಳಿ ಕಚೇರಿಗಳ ಅಧಿಕಾರಿಗಳ ಬಳಿ ಲಕ್ಷಾಂತರ ರೂ.ನಗದು, ಒಂದು ದಿನದ ಮುಂಚೆಯೇ ಹಾಜರಾತಿ ಪುಸ್ತಕಕ್ಕೆ ಸಹಿ, ಖಾಸಗಿ ಏಜೆಂಟರ ಬಳಿ ಸರಕಾರದ ಕಡತಗಳ ನಿರ್ವಹಣೆ ಹಾಗೂ ಎಇಇ ಗೂಗಲ್‌ ಮುಖಾಂತರ 12 ಲಕ್ಷ ರೂ.ವರ್ಗಾವಣೆ ಸೇರಿದಂತೆ ಹಲವು ಅಕ್ರಮಗಳು ಗುರುವಾರ ಬಟಾಬಯಲಾಗಿವೆ. ಲೋಕಾಯುಕ್ತ ನ್ಯಾಯಾಂಗ ಅಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು ಜಂಟಿಯಾಗಿ...
- Advertisement -spot_img

Latest News

ಭಾರತ್ ಬಂದ್ ಎಫೆಕ್ಟ್: ಕಾರ್ಮಿಕರ ಭಾರಿ ಪ್ರತಿಭಟನೆ!

ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದ ಹಿನ್ನೆಲೆ, ತುಮಕೂರು ನಗರದಲ್ಲಿ ಹಲವು ಸಂಘಟನೆಗಳ ವತಿಯಿಂದ ಪ್ರತಿಭಟನೆ ಜರುಗಿತು. ಟೌನ್ ಹಾಲ್ ಸರ್ಕಲ್‌ನಲ್ಲಿ ಆರಂಭವಾದ...
- Advertisement -spot_img