Friday, December 26, 2025

-fraud-for-farmers

Karnataka :ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಬೆಳೆ ವಿಮೆ ಅರ್ಜಿ ಸಲ್ಲಿಸುವುದು ಹೇಗೆ ?

ಪ್ರಕೃತಿ ವಿಕೋಪಗಳಿಂದ ರೈತರು ಬೆಳೆದಿರುವ ಬೆಳೆಗಳು ಸರಿಯಾದ ಬೆಳೆಯದೆ ರೈತರಿಗೆ ನಷ್ಟ ಅನುಭವಿಸುವಂತಾಗುತ್ತಿದೆ. ಅಂತಹ ಸಂದರ್ಭದಲ್ಲಿ ಸರ್ಕಾರವು ನೀಡುವ ವಿಮೆಯ ಮೊತ್ತವು ರೈತರಿಗೆ ಸಹಾಯವಾಗುತ್ತದೆ. ರೈತರು ತಾವು ಬೆಳೆದ ಬೆಳೆಗಳಿಗೆ ಜುಲೈ ತಿಂಗಳ ಒಳಗಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು. ಕರ್ನಾಟಕ ರೈತ ಸುರಕ್ಷಾ ಪ್ರಧಾನ್ ಮಂತ್ರಿ, ಫಸಲ್ ಭಿಮಾ ಯೋಜನೆಯ ಬೆಳೆ ವಿಮೆ ಅರ್ಜಿ ಸಲ್ಲಿಕೆ...

Summer Special: ಕೇಸರ್, ಕಸ್ಟರ್ಡ್ ಫ್ರೂಟ್ಸ್ ಸಲಾಡ್ ರೆಸಿಪಿ..

ನಾವು ಸಮ್ಮರ್ ಸ್ಪೇಶಲ್ನಲ್ಲಿ ಹಲವು ತರಹದ ರೆಸಿಪಿಯನ್ನ ನಿಮಗೆ ಹೇಳಿದ್ದೇವೆ. ಇಂದು ಕೇಸರ್, ಕಸ್ಟರ್ಡ್ ಫ್ರೂಟ್ಸ್ ಸಲಾಡ್ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಹಾಗಾದ್ರೆ ಕೇಸರ್, ಕಸ್ಟರ್ಡ್ ಫ್ರೂಟ್ಸ್ ಸಲಾಡ್‌ ಮಾಡೋದು ಹೇಗೆ..? ಅದಕ್ಕೆ ಏನೇನು ಸಾಮಗ್ರಿ ಬೇಕಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. 5ರಿಂದ 6 ದಳ ಕೇಸರಿ, ಎರಡು ಸ್ಪೂನ್ ಕಸ್ಟರ್ಡ್...

ನಕಲಿ ಚಿನ್ನದ ನಾಣ್ಯ ಮಾರಾಟ : ರೈತರಿಬ್ಬರಿಗೆ ವಂಚನೆ

ಬೆಂಗಳೂರು: ನಕಲಿ ಚಿನ್ನದ ನಾಣ್ಯಗಳನ್ನು ಮಾರಾಟಮಾಡಿ ಇಬ್ಬರು ರೈತರಿಗೆ 11 ಲಕ್ಷ ರೂ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂವರು ವಂಚಕರು 1 ಕೆಜಿ ಚಿನ್ನದ ನಾಣ್ಯಗಳನ್ನು 11 ಲಕ್ಷರೂ.ಗೆ ಮಾರಾಟ ಮಾಡಿದ್ದಾರೆ. ಮೆಜೆಸ್ಟಿಕ್​ನಲ್ಲಿ ನಿಂತಿದ್ದಾಗ ದಿನಗೂಲಿ ಕಾರ್ಮಿಕರ ಸೋಗಿನಲ್ಲಿ ಬಂದ ಮೂವರು ನಾವು ಕೆಲಸ ಮಾಡುತ್ತಿದ್ದ ಜಾಗದಲ್ಲಿ 4 ಕೆಜಿ ಚಿನ್ನದ ನಾಣ್ಯಗಳು ದೊರೆತಿವೆ ಅದರಲ್ಲಿ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img