Thursday, June 25, 2026

free ambulance service

ಮೈಸೂರಿನ ಜನತೆಗೆ ಸಿಎಂ ಸಿದ್ದರಾಮಯ್ಯರಿಂದ ಗಿಫ್ಟ್? ಉಚಿತ ಆಂಬ್ಯುಲೆನ್ಸ್ ಸೇವೆ!

ಮೈಸೂರಿನಲ್ಲಿ ಸಾರ್ವಜನಿಕರ ಉಚಿತ ಸೇವೆಗಾಗಿ ಎರಡು ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಸ್ಮರಣಾರ್ಥ ಸಮತಾ ಟ್ರಸ್ಟ್‌ನಿಂದ ಉಚಿತ ಸೇವೆಗೆ ವಾಹನ ಹಸ್ತಾಂತರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಅವರ ಸ್ಮರಣಾರ್ಥ ಎರಡು ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು. ಈ ಆಂಬ್ಯುಲೆನ್ಸ್‌ಗಳನ್ನು ಸಮತಾ ಟ್ರಸ್ಟ್...
- Advertisement -spot_img

Latest News

Sandalwood: ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣಿಗೆ ಶರಣು

Sandalwood: ನಟಿ ಕೃಷಿ ತಾಪಂಡ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರ ಗೆಳೆಯ ಮತ್ತು ಉದ್ಯಮಿ ವೈಶಾಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಆರ್‌ಆರ್‌ ನಗರದಲ್ಲಿರುವ ಕೃಷಿ...
- Advertisement -spot_img