Tuesday, August 5, 2025

#free bus-bidar

Shakthi yojane-ಬಸ್ಸಿಗಾಗಿ ಪ್ರಯಾಣಿಕರ ಪರದಾಟ

ಬೀದರ್: ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಶಕ್ತಿ ಯೋಜನೆ ಎಫೆಕ್ಟ್ ನಿಂದಾಗಿ ಬಸ್ಸುಗಳು ತುಂಬಿಕೊಂಡು ಹೋಗುತ್ತಿವೆ.ಹಾಗಾಗಿ ನಿಲ್ದಾಣದಲ್ಲಿ ಬಸ್ಸು ಬಂದ ತಕ್ಷಣ ಜೀವದ ಹಂಗು ತೊರೆದು ನಾ ಮುಂದು ತಾ ಮುಂದು ಎಂದು ಒಬ್ಬರಮೇಲೊಬ್ಬರು ಹತ್ತುತಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಪರದಾಡುವಂತಾಗಿದೆ.ಪ್ರಯಾಣಿಕರು ಜೀವದ ಹಂಗು ತೊರೆದು ಜೋತು ಬಿದ್ದು  ಭಾಗಿಲಿನಲ್ಲಿ ನಿಂತುಕೊಂಡು ಪ್ರಯಾಣಮಾಡುತಿದ್ದಾರೆ. ಅಲ್ಲದೆ ಸಾಕಷ್ಟು...
- Advertisement -spot_img

Latest News

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ...
- Advertisement -spot_img