ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್ಪ್ರೆಸ್ ಬಸ್ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದಾಗಿನಿಂದ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುವ ಕಾರಣ ರಾಜ್ಯದ ಮಹಿಳೆಯರೆಲ್ಲ ಖಾಸಗಿ ಬಸ್ ಗಳು ಆಟೊ ಟ್ಯಾಕ್ಸಿ ಇವೆಲ್ಲವನ್ನು ತೊರೆದು ಸರ್ಕಾರಿ ಬಸ್ ಗಳಲ್ಲಿ ಸಂಚರಿಸುತಿದ್ದಾರೆ. ಇದರಿಂದಾಗಿ ಖಾಸಗಿ ಸಾರಿಗೆ ವಾಹನಗಳಿಗೆ ಪ್ರಯಾಣಿಕರೇ ಇಲ್ಲದಂತಾಗಿದೆ.
ಆಟೋ ಚಾಲಕರು ದಿನ ಪೂರ್ತಿ ನಿಲ್ಧಾಣಗಳಲ್ಲಿ ಕುಳಿತರೂ ಒಂದು ಗಿರಾಕಿಗಳು ಬರದೆ ಇರುವುದರಿಂದ ಸಾಯಂಕಾಲ ಮನೆಗೆ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...