Friday, August 14, 2026

free checkup

Free checkup-ಎಸ್‌ಡಿಎಂ ನಾರಾಯಣ ಹಾರ್ಟ್ ಸೆಂಟರ್‌ನಿಂದ ಪತ್ರಕರ್ತರಿಗೆ ಆರೋಗ್ಯ ತಪಾಸಣೆ

ಹುಬ್ಬಳ್ಳಿ: ಎಸ್.ಡಿ.ಎಂ ನಾರಾಯಣ ಹಾರ್ಟ್ ಸೆಂಟರ್ ಧಾರವಾಡ ಹಾಗೂ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಚಿತ ಹೃದಯರೋಗ ತಪಾಸಣಾ ಶಿಬಿರವನ್ನು ನಗರದ ಸರ್. ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿತ್ತು. ಶಿಬಿರದ ನೇತ್ರತ್ವ ವಹಿಸಿದ್ದ ಡಾ. ಮಂಜುನಾಥ ಪಂಡಿತ ಮಾತನಾಡಿ, ಒತ್ತಡದ ಜೀವನದಲ್ಲಿ ಯಾರು ಕೆಲಸ ಮಾಡುತ್ತಾರೋ ಅಲ್ಲದೇ ಸರಿಯಾದ ಸಮಯಕ್ಕೆ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img